30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡವು ಸ್ವರ್ಣ ಸಂಜೀವಿನಿ ಟ್ರಸ್ಟ್ ವತಿಯಿಂದ ಕಳೆಂಜದ ನಂದಗೋಕುಲ ಗೋಶಾಲೆಯಲ್ಲಿ ಗೋಪೂಜೆ ಮತ್ತು ಗೊಗ್ರಾಸಕ್ಕೆ ನಗದು ಹಸ್ತಾಂತರ

ಕಳೆಂಜ: ಸಮಾಜ ಸೇವೆ ಸಂಸ್ಥೆಯಾದ ಮಡವು ಸ್ವರ್ಣ ಸಂಜೀವಿನಿ ಟ್ರಸ್ಟ್ ಕಳೆದ 6 ವರ್ಷವನ್ನು ಯಶಸ್ವಿಯಾಗಿ ಪೂರೈಸಿ, ತನ್ನ 7ನೇ ವರ್ಷ ಪಾದಾರ್ಪಣೆ ಮಾಡುವ ಶುಭ ದಿನವನ್ನು ಕಳೆಂಜದ ನಂದಗೋಕುಲ ಗೋಶಾಲೆಯಲ್ಲಿ ಗೋವುಗಳಿಗೆ ಗೋಪೂಜೆ ಮತ್ತು ಗೊಗ್ರಾಸ ನೀಡುವ ಮೂಲಕ ವಿಶಿಷ್ಟವಾಗಿ ಆಚರಿಸಿದರು.


ಜೊತೆಗೆ ತಮ್ಮ ಸಂಸ್ಥೆಯಿಂದ ಕಳೆಂಜ ನಂದಗೋಕುಲ ಗೋಶಾಲೆಯ ಗೊಗ್ರಾಸಕ್ಕಾಗಿ ರೂ.25,009 ನಗದನ್ನು ನೀಡಿದರು.
ಟ್ರಸ್ಟ್ ನ ಸಮಾಜ ಸೇವೆ ಹೀಗೆಯೇ ಮುಂದುವರಿಯಲಿ. ಅವರ ಸಹಕಾರ ಮುಂದೆಯೂ ಗೋಶಾಲೆ ಮೇಲೆ ಹೀಗೆಯೇ ಇರಲಿ ಎಂದು ನಂದಗೋಕುಲ ಗೋಶಾಲೆ ವತಿಯಿಂದ ಸ್ವಣ೯ ಸಂಜೀವಿನಿ ಟ್ರಸ್ಟಿನ ಅಧ್ಯಕ್ಷರು, ಟ್ರಸ್ಟಿಗಳು ಮತ್ತು ಸದ್ಯಸರುಗಳಿಗೆ ಕೃತಜ್ಞತೆ
ಸಲ್ಲಿಸಲಾಯಿತು.

Related posts

ತಿರುವನಂತಪುರ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ

Suddi Udaya

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಘಟಕ ಪುನರ್ ಸಂಘಟನೆ: ಸಮಾಲೋಚನಾ ಸಭೆ

Suddi Udaya

ಎಸ್.ಡಿ.ಎಂ ಪ.ಪೂ‌ ಕಾಲೇಜಿನ‌ ಕನ್ನಡ ಸಂಘ ಉದ್ಘಾಟನೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಬೈಕ್ : ಇಂದಬೆಟ್ಟು ನಿವಾಸಿ ಜೋಶನ್ ಸ್ಥಳದಲ್ಲೇ ಸಾವು

Suddi Udaya

ಮಚ್ಚಿನ: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ: ಅಪಾರ ನಷ್ಟ

Suddi Udaya
error: Content is protected !!