24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡವು ಸ್ವರ್ಣ ಸಂಜೀವಿನಿ ಟ್ರಸ್ಟ್ ವತಿಯಿಂದ ಕಳೆಂಜದ ನಂದಗೋಕುಲ ಗೋಶಾಲೆಯಲ್ಲಿ ಗೋಪೂಜೆ ಮತ್ತು ಗೊಗ್ರಾಸಕ್ಕೆ ನಗದು ಹಸ್ತಾಂತರ

ಕಳೆಂಜ: ಸಮಾಜ ಸೇವೆ ಸಂಸ್ಥೆಯಾದ ಮಡವು ಸ್ವರ್ಣ ಸಂಜೀವಿನಿ ಟ್ರಸ್ಟ್ ಕಳೆದ 6 ವರ್ಷವನ್ನು ಯಶಸ್ವಿಯಾಗಿ ಪೂರೈಸಿ, ತನ್ನ 7ನೇ ವರ್ಷ ಪಾದಾರ್ಪಣೆ ಮಾಡುವ ಶುಭ ದಿನವನ್ನು ಕಳೆಂಜದ ನಂದಗೋಕುಲ ಗೋಶಾಲೆಯಲ್ಲಿ ಗೋವುಗಳಿಗೆ ಗೋಪೂಜೆ ಮತ್ತು ಗೊಗ್ರಾಸ ನೀಡುವ ಮೂಲಕ ವಿಶಿಷ್ಟವಾಗಿ ಆಚರಿಸಿದರು.


ಜೊತೆಗೆ ತಮ್ಮ ಸಂಸ್ಥೆಯಿಂದ ಕಳೆಂಜ ನಂದಗೋಕುಲ ಗೋಶಾಲೆಯ ಗೊಗ್ರಾಸಕ್ಕಾಗಿ ರೂ.25,009 ನಗದನ್ನು ನೀಡಿದರು.
ಟ್ರಸ್ಟ್ ನ ಸಮಾಜ ಸೇವೆ ಹೀಗೆಯೇ ಮುಂದುವರಿಯಲಿ. ಅವರ ಸಹಕಾರ ಮುಂದೆಯೂ ಗೋಶಾಲೆ ಮೇಲೆ ಹೀಗೆಯೇ ಇರಲಿ ಎಂದು ನಂದಗೋಕುಲ ಗೋಶಾಲೆ ವತಿಯಿಂದ ಸ್ವಣ೯ ಸಂಜೀವಿನಿ ಟ್ರಸ್ಟಿನ ಅಧ್ಯಕ್ಷರು, ಟ್ರಸ್ಟಿಗಳು ಮತ್ತು ಸದ್ಯಸರುಗಳಿಗೆ ಕೃತಜ್ಞತೆ
ಸಲ್ಲಿಸಲಾಯಿತು.

Related posts

ಕೊಯ್ಯೂರು : ಪಂಚಶ್ರೀ ಸ್ವಸಹಾಯ ಸಂಘದ ವತಿಯಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ವಿಜಯ ಕುಮಾರ್ ಎಂ. ರವರಿಗೆ ಸನ್ಮಾನ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಕೆಲಸ ಕಾರ್ಯಗಳಿಗೆ ರಾಜ್ಯಾದ್ಯಂತ ಮೆಚ್ಚುಗೆ: ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಭಾವಚಿತ್ರ ಪೇಂಟಿಂಗ್ ನಲ್ಲಿ ತಯಾರಿಸಿ ಬಳ್ಳಾರಿಯ ಅಭಿಮಾನಿಯಿಂದ ಹಸ್ತಾಂತರ

Suddi Udaya

ಲಾಯಿಲದ ಯುವಕ ನೇಣುಬಿಗಿದು ಆತ್ಮಹತ್ಯೆಗೆ ಶರಣು

Suddi Udaya

ಲಾಯಿಲ: ಬಜಕ್ಕಿರೆಸಾಲು ಬಳಿ ಚಿರತೆ ಓಡಾಟ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಸರಕಾರಿ ಪದವಿಪೂರ್ವ ಕಾಲೇಜು, ಕೊಯ್ಯೂರು :ವಾರ್ಷಿಕ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya
error: Content is protected !!