22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ‌ ಸಂಭ್ರಮದ ಬಕ್ರೀದ್ ಆಚರಣೆ

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ‌ ತ್ಯಾಗ ಬಲಿದಾನದ ಹಬ್ಬ ಬಕ್ರೀದ್ ಅನ್ನು ಸಂಭ್ರಮದಿಂದ ಆಚರಿಸಲಾಯಿತು.


ಖತೀಬ್ ಸಿರಾಜುದ್ದೀನ್ ಸ‌ಅದಿ ಖುತುಬಾ ಪಾರಾಯಣ ಮತ್ತು ಪೆರ್ನಾಳ್ ನಮಾಝ್ ಗೆ ನೇತೃತ್ವ ನೀಡಿ ಹಬ್ಬದ ಸಂದೇಶ ನಡೆಸಿಕೊಟ್ಟರು.


ಯಾಸೀನ್ ಸಾಮೂಹಿಕ ದುಆ ಪ್ರಾರ್ಥನೆ ನೆರವೇರಿಸಿದರು. ಅಧ್ಯಕ್ಷರು, ಪದಾಧಿಕಾರಿಗಳು ಜಮಾಅತ್ ಸದಸ್ಯರು ಉಪಸ್ಥಿತರಿದ್ದರು.

ಹಬ್ಬದ ಪ್ರಯುಕ್ತ ಹೊಸ ವಸ್ತ್ರ ಧರಿಸಿ ಮಸೀದಿಗೆ ಆಗಮಿಸಿದ ಎಲ್ಲರೂ ಪರಸ್ಪರ ಆಲಿಂಗಿಸಿಕೊಂಡು ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಪ್ರಾರ್ಥನೆಯ ಬಳಿಕ ಪರಸ್ಪರ ಮನೆಗೆ ಭೇಟಿ ನೀಡಿ ಸಂಭ್ರಮಿಸಿದರು.

Related posts

ಬಂಗ್ವಾಡಿ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ವಾರ್ಷಿಕ ಮಹಾರಥೋತ್ಸವ

Suddi Udaya

ಬೆಳ್ತಂಗಡಿ: ಹೀಲಿಯಂ ಗ್ಯಾಸ್ ಸೋರಿಕೆಯಿಂದಾಗಿ ಬೆಂಕಿ ಅವಘಡ ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ

Suddi Udaya

ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ಶೀಘ್ರ ತನಿಖೆಗಾಗಿ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಬೆಳ್ತಂಗಡಿ: ‘ಹದಿಹರೆಯ ಕೌತುಕದ ಸಮಯ’ ಕೃತಿ ಲೋಕಾರ್ಪಣೆ ಹಾಗೂ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಭಾರಿ ಗಾಳಿ ಮಳೆಗೆ ಹಾನಿಗೀಡಾದ ಮನೆ, ಶಾಲೆ, ಮದರಸಗಳಿಗೆ ನಾವೂರು ಗ್ರಾ.ಪಂ ನಿಂದ ಭೇಟಿ ಪರಿಶೀಲನೆ

Suddi Udaya

ಶಿಬಾಜೆ ಶತ ಚಂಡಿಕಾ ಯಾಗ ಸಮಿತಿಯಿಂದ ಶೃಂಗೇರಿಯ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರ ಭೇಟಿ: ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya
error: Content is protected !!