April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ‌ ಸಂಭ್ರಮದ ಬಕ್ರೀದ್ ಆಚರಣೆ

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ‌ ತ್ಯಾಗ ಬಲಿದಾನದ ಹಬ್ಬ ಬಕ್ರೀದ್ ಅನ್ನು ಸಂಭ್ರಮದಿಂದ ಆಚರಿಸಲಾಯಿತು.


ಖತೀಬ್ ಸಿರಾಜುದ್ದೀನ್ ಸ‌ಅದಿ ಖುತುಬಾ ಪಾರಾಯಣ ಮತ್ತು ಪೆರ್ನಾಳ್ ನಮಾಝ್ ಗೆ ನೇತೃತ್ವ ನೀಡಿ ಹಬ್ಬದ ಸಂದೇಶ ನಡೆಸಿಕೊಟ್ಟರು.


ಯಾಸೀನ್ ಸಾಮೂಹಿಕ ದುಆ ಪ್ರಾರ್ಥನೆ ನೆರವೇರಿಸಿದರು. ಅಧ್ಯಕ್ಷರು, ಪದಾಧಿಕಾರಿಗಳು ಜಮಾಅತ್ ಸದಸ್ಯರು ಉಪಸ್ಥಿತರಿದ್ದರು.

ಹಬ್ಬದ ಪ್ರಯುಕ್ತ ಹೊಸ ವಸ್ತ್ರ ಧರಿಸಿ ಮಸೀದಿಗೆ ಆಗಮಿಸಿದ ಎಲ್ಲರೂ ಪರಸ್ಪರ ಆಲಿಂಗಿಸಿಕೊಂಡು ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಪ್ರಾರ್ಥನೆಯ ಬಳಿಕ ಪರಸ್ಪರ ಮನೆಗೆ ಭೇಟಿ ನೀಡಿ ಸಂಭ್ರಮಿಸಿದರು.

Related posts

ಮತ್ತೆ ಬಂದಿದೆ ಮುಳಿಯ ಜ್ಯುವೆಲ್ಸ್ ಚಿನ್ನೋತ್ಸವ, ನ.10ರಿಂದ 30ರ ವರೆಗೆ: ಪುತ್ತೂರು ಮತ್ತು ಬೆಳ್ತಂಗಡಿಯ ಮುಳಿಯ ಜ್ಯುವೆಲ್ಸ್‌ನಲ್ಲಿ ಮಳಿಗೆಗಳಲ್ಲಿ ಚಿನ್ನದ ಹಬ್ಬ

Suddi Udaya

ನೆರಿಯ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ಸರೋಜಾ ನಿವೃತ್ತಿ

Suddi Udaya

ಉಜಿರೆ: ಶ್ರೀ. ಧ.ಮಂ.ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವದ ಸಂಭ್ರಮ -ಮಕ್ಕಳಿಗೆ ಅದ್ದೂರಿಯ ಸ್ವಾಗತ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ

Suddi Udaya

ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಉಜಿರೆಯ ರಂಜಿತ್ ನಾಯ್ಕ್ ಎನ್. ಆರ್ ನೇಮಕ

Suddi Udaya

ಉಜಿರೆ ಎಸ್. ಡಿ.ಎಂ. ಕಾಲೇಜಿನಲ್ಲಿ ಬಿ. ವೋಕ್ ಉತ್ಸವ: ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya
error: Content is protected !!