22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ‌ ಸಂಭ್ರಮದ ಬಕ್ರೀದ್ ಆಚರಣೆ

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ‌ ತ್ಯಾಗ ಬಲಿದಾನದ ಹಬ್ಬ ಬಕ್ರೀದ್ ಅನ್ನು ಸಂಭ್ರಮದಿಂದ ಆಚರಿಸಲಾಯಿತು.


ಖತೀಬ್ ಸಿರಾಜುದ್ದೀನ್ ಸ‌ಅದಿ ಖುತುಬಾ ಪಾರಾಯಣ ಮತ್ತು ಪೆರ್ನಾಳ್ ನಮಾಝ್ ಗೆ ನೇತೃತ್ವ ನೀಡಿ ಹಬ್ಬದ ಸಂದೇಶ ನಡೆಸಿಕೊಟ್ಟರು.


ಯಾಸೀನ್ ಸಾಮೂಹಿಕ ದುಆ ಪ್ರಾರ್ಥನೆ ನೆರವೇರಿಸಿದರು. ಅಧ್ಯಕ್ಷರು, ಪದಾಧಿಕಾರಿಗಳು ಜಮಾಅತ್ ಸದಸ್ಯರು ಉಪಸ್ಥಿತರಿದ್ದರು.

ಹಬ್ಬದ ಪ್ರಯುಕ್ತ ಹೊಸ ವಸ್ತ್ರ ಧರಿಸಿ ಮಸೀದಿಗೆ ಆಗಮಿಸಿದ ಎಲ್ಲರೂ ಪರಸ್ಪರ ಆಲಿಂಗಿಸಿಕೊಂಡು ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಪ್ರಾರ್ಥನೆಯ ಬಳಿಕ ಪರಸ್ಪರ ಮನೆಗೆ ಭೇಟಿ ನೀಡಿ ಸಂಭ್ರಮಿಸಿದರು.

Related posts

ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆಯ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಕನ್ಯಾಡಿ ಗುರುದೇವ ಮಠದಲ್ಲಿ ಶಾಸಕ ಹರೀಶ್ ಪೂಂಜರಿಂದ ಸ್ವಾಮೀಜಿಯವರ ಪಾದ ಪೂಜೆ

Suddi Udaya

ಕೊಲೆಗಾರರಿಗೆ ಕಠಿಣ ಶಿಕ್ಷೆ ಆಗಲಿ, ಜಿಲ್ಲೆಯ ಶಾಂತಿ ಸೌಹಾರ್ದತೆ ಮತ್ತೆ ಮರುಕಳಿಸಲಿ: ರಕ್ಷಿತ್ ಶಿವರಾಂ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ. ಅ. ಪ್ರೌಢಶಾಲೆಯ ವಿದ್ಯಾರ್ಥಿ ಜಾಹ್ನವಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಕಥೊಲಿಕ್ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಸೋಮಂತಡ್ಕ ಶಾಖೆಯ ಉದ್ಘಾಟನೆ

Suddi Udaya

ಶಾಸಕರು ತಮ್ಮ ಅಪ್ತರ ಮೂಲಕ ಅಕ್ರಮ ಮರ ಸಾಗಾಟ, ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿ ಚುಣಾವಣೆಗೆ ಹಣ ಖರ್ಚು ಮಾಡಿದ್ದಾರೆ: ಮನೋಹರ ಕುಮಾರ್ ಆರೋಪ ; ಬ್ಲಾಕ್ ಕಾಂಗ್ರೆಸ್ ನಿಂದ ಪತ್ರಿಕಾಗೋಷ್ಠಿ

Suddi Udaya
error: Content is protected !!