23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡುಕೋಡಿ ‘ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಮಾದರಿ ಕಾರ್ಯ

ಮೂಡುಕೋಡಿ: ಕುಟುಂಬದಿಂದ ದೂರವಿದ್ದು ಏಕಾಂಗಿ ಜೀವನ ನಡೆಸುತ್ತಿದ್ದ ವ್ಯಕ್ತಿಯೋರ್ವರು ಮೃತರಾದಾಗ ಜೂ 16 ರಂದು ಪಂಚಾಯತ್ ಸದಸ್ಯರ ಜೊತೆಗೆ ಮೂಡುಕೋಡಿ ‘ಶೌರ್ಯ ವಿಪತ್ತು ನಿರ್ವಹಣಾ ಘಟಕ ಕೈಜೋಡಿಸುವುದರೊಂದಿಗೆ ಮೃತರ ಅಂತ್ಯಕ್ರಿಯೆಯನ್ನು ನೆರವೆರಿಸಿ ಮೃತರು ಅನಾಥರಲ್ಲ ಎಂಬುದನ್ನು ಸಾಬೀತುಪಡಿಸಿದರು.

‘ಶೌರ್ಯ ವಿಪತ್ತು ನಿರ್ವಹಣಾ ಘಟಕವು ನಮ್ಮ ಗ್ರಾಮದಲ್ಲಿ ಅನೇಕ ಸಮಾಜಮುಖಿ ಕೆಲಸಗಳಲ್ಲಿ ಆಗಾಗ್ಗೆ ತನ್ನನ್ನು ತೊಡಗಿಸಿಕೊಂಡು ಜನರ ಮನ್ನಣೆ ಗಳಿಸಿದೆ.

Related posts

ಬೈಲಂಗಡಿ ಅರಮನೆಯ ನೇರೊಳ್ದಡಿ ಕಲ್ಲುರ್ಟಿ ಪಂಜುರ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ಇಂದಬೆಟ್ಟು: ಭಾರಿ ಸಿಡಿಲು ಗಾಳಿ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿಗೆ ಮರ ಬಿದ್ದು ಹಾನಿ, ಪ್ರಾಣಾಪಾಯದಿಂದ ಪಾರು

Suddi Udaya

ಫೆ.26 ಬಳಂಜದಲ್ಲಿ ಗುರುಪೂಜೆ, ನೂತನ ಅಡುಗೆ ಕೊಠಡಿ ಉದ್ಘಾಟನೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ನಾವರ: ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾ‌ರ್ ಭೇಟಿ

Suddi Udaya

ಅಳದಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!