30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಅಧಾ ಆಚರಣೆ

ವೇಣೂರು; ಪಡ್ಡಂಡಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಈದುಲ್ ಅಧಾ ಸಂಭ್ರಮದಿಂದ ಆಚರಿಸಲಾಯಿತು. ಖತೀಬ್ ಅಶ್ರಫ್ ಫೈಝಿ ಕುತುಬ ಪರಾಯಣ ಮಾಡಿ ದುವಾ ಪ್ರಾರ್ಥನೆ ಮಾಡಿದರು.ಹಿರಿಯರಾದ ಪಿಎಸ್ ಜಲೀಲ್ ,ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ , ಕಾರ್ಯದರ್ಶಿ ರಫೀಕ್ ಪಡ್ಡ , ಉಪಾಧ್ಯಕ್ಷ ಅಬ್ದುಲ್ ರಹಿಮಾನ್ , ಗೌರವ ಅಧ್ಯಕ್ಷ ಖಾಲಿದ್ ಪುಲಬೆ ,ಕೋಶಾಧಿಕಾರಿ ಮಹಮೂದ್ ಪಿಜೆ ,ಲೆಕ್ಕಪರಿಶೋಧಕ ಇದ್ರಿಸ್ ಪುಲಬೆ ಜೊತೆ ಕಾರ್ಯದರ್ಶಿ ಅಬ್ದು ಸಲಾಂ ಕೇಶವನಗರ , ಪ್ರಮುಖರಾದ ಪತ್ರಕರ್ತ ಮಹಮ್ಮದ್ ಎಚ್ ಮೊಹಮ್ಮದ್ ಶಾಫಿ ಕಿರೋಡಿ ವೇಣೂರು ,ಅಬ್ದುಲ್ ರಹಿಮಾನ್ ಡೆಲ್ಮಾ , ಅಶ್ರಫ್ ಕಿರೋಡಿ , ಅಶ್ರಫ್ ಗಾಂಧಿನಗರ ,ಇರ್ಫಾನ್ ಯುಕೆ ,ಅಶ್ರಫ್ ಶಾಂತಿನಗರ ,ಸರಪು ತಂಗಳ್ ,ಶಬ್ಬೀರ್ ಪಡ್ಡಂದಡ್ಕ , ಚಮ್ಮ ,ಬೋರ್ವೆಲ್ ಪುತ್ತಾಕ ,ಬಶೀರ್ ಪಡ್ಡಂದಡ್ಕ ಮತ್ತು ಗಣ್ಯರು ಉಪಸ್ಥಿತರಿದ್ದರು

Related posts

ಪ್ರೊ.ಎಸ್ ಪ್ರಭಾಕರ್ ನಿಧನಕ್ಕೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಸಂತಾಪ

Suddi Udaya

ನಿಡ್ಲೆ: ಕಜೆ ನಿವಾಸಿ ಸರಸ್ವತಿ ನಿಧನ

Suddi Udaya

ಆದಿದ್ರಾವಿಡ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಗಣರಾಜ್ಯೋತ್ಸವ ಸಂಭ್ರಮಾಚರಣೆ

Suddi Udaya

ಬ್ರಿಜೇಶ್ ಚೌಟ ಗೆಲುವು, ಉಜಿರೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಭಕ್ತರ ಭಕುತಿಯ ಭಾವದಲ್ಲಿ ಮುಂಡೂರು ಶ್ರೀ ದುರ್ಗಾಪರಮೇಶ್ವರೀ ದೇಗುಲದ ಜಾತ್ರೋತ್ಸವ ಸಂಪನ್ನ

Suddi Udaya

ಇಲಾಖಾ ಅಧಿಕಾರಿಗಳು ಗೈರಾದ ಹಿನ್ನಲೆ ಕೊಕ್ಕಡ ಗ್ರಾ.ಪಂ ತ್ರೈಮಾಸಿಕ ಕೆ.ಡಿ.ಪಿ ಸಭೆ ರದ್ದು

Suddi Udaya
error: Content is protected !!