24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಅಧಾ ಆಚರಣೆ

ವೇಣೂರು; ಪಡ್ಡಂಡಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಈದುಲ್ ಅಧಾ ಸಂಭ್ರಮದಿಂದ ಆಚರಿಸಲಾಯಿತು. ಖತೀಬ್ ಅಶ್ರಫ್ ಫೈಝಿ ಕುತುಬ ಪರಾಯಣ ಮಾಡಿ ದುವಾ ಪ್ರಾರ್ಥನೆ ಮಾಡಿದರು.ಹಿರಿಯರಾದ ಪಿಎಸ್ ಜಲೀಲ್ ,ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ , ಕಾರ್ಯದರ್ಶಿ ರಫೀಕ್ ಪಡ್ಡ , ಉಪಾಧ್ಯಕ್ಷ ಅಬ್ದುಲ್ ರಹಿಮಾನ್ , ಗೌರವ ಅಧ್ಯಕ್ಷ ಖಾಲಿದ್ ಪುಲಬೆ ,ಕೋಶಾಧಿಕಾರಿ ಮಹಮೂದ್ ಪಿಜೆ ,ಲೆಕ್ಕಪರಿಶೋಧಕ ಇದ್ರಿಸ್ ಪುಲಬೆ ಜೊತೆ ಕಾರ್ಯದರ್ಶಿ ಅಬ್ದು ಸಲಾಂ ಕೇಶವನಗರ , ಪ್ರಮುಖರಾದ ಪತ್ರಕರ್ತ ಮಹಮ್ಮದ್ ಎಚ್ ಮೊಹಮ್ಮದ್ ಶಾಫಿ ಕಿರೋಡಿ ವೇಣೂರು ,ಅಬ್ದುಲ್ ರಹಿಮಾನ್ ಡೆಲ್ಮಾ , ಅಶ್ರಫ್ ಕಿರೋಡಿ , ಅಶ್ರಫ್ ಗಾಂಧಿನಗರ ,ಇರ್ಫಾನ್ ಯುಕೆ ,ಅಶ್ರಫ್ ಶಾಂತಿನಗರ ,ಸರಪು ತಂಗಳ್ ,ಶಬ್ಬೀರ್ ಪಡ್ಡಂದಡ್ಕ , ಚಮ್ಮ ,ಬೋರ್ವೆಲ್ ಪುತ್ತಾಕ ,ಬಶೀರ್ ಪಡ್ಡಂದಡ್ಕ ಮತ್ತು ಗಣ್ಯರು ಉಪಸ್ಥಿತರಿದ್ದರು

Related posts

ಕಾಯರ್ತಡ್ಕದ ಅಂಗರಂಡ ನಿವಾಸಿ ಮುತ್ತಮ್ಮ ನಿಧನ

Suddi Udaya

ಫೆ.12ರಿಂದ ಮರೋಡಿ ಕ್ಷೇತ್ರದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ

Suddi Udaya

ಧರ್ಮಸ್ಥಳ ಕಾಮಧೇನು ಸಂಘದ ವತಿಯಿಂದ ಆಟಿಡೊಂಜಿ ದಿನ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲಯನ್ಸ್ ಕ್ಲಬ್ ಜಿಲ್ಲಾ ರಾಜ್ಯಪಾಲೆ ಭಾರತಿ ಬಿ.ಎಂ. ಭೇಟಿ

Suddi Udaya

ಮಚ್ಚಿನ ಗ್ರಾಮದ ಪೇಟೆಯ ಶೌಚಾಲಯದ ಆದೋಗತಿ.. ಉಪಯೋಗಕ್ಕಿಲ್ಲದ ಕಟ್ಟಡ-ತುಕ್ಕು ಹಿಡಿದ ಬಾಗಿಲು…

Suddi Udaya

ಕೊಕ್ಕಡ: ವೈದ್ಯನಾಥೇಶ್ವರ ರೆಸಿಡೆನ್ಸಿ ಬೋರ್ಡಿಂಗ್ & ಲಾಡ್ಜಿಂಗ್ ಗೋಲ್ಡನ್ ಹಬ್ ಮಲ್ಟಿ ಕ್ಯುಸಿನ್ ಫ್ಯಾಮಿಲಿ ಬಾ‌ರ್ ಮತ್ತು ರೆಸ್ಟೋರೆಂಟ್ ಉದ್ಘಾಟನೆ

Suddi Udaya
error: Content is protected !!