23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಅಧಾ ಆಚರಣೆ

ವೇಣೂರು; ಪಡ್ಡಂಡಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಈದುಲ್ ಅಧಾ ಸಂಭ್ರಮದಿಂದ ಆಚರಿಸಲಾಯಿತು. ಖತೀಬ್ ಅಶ್ರಫ್ ಫೈಝಿ ಕುತುಬ ಪರಾಯಣ ಮಾಡಿ ದುವಾ ಪ್ರಾರ್ಥನೆ ಮಾಡಿದರು.ಹಿರಿಯರಾದ ಪಿಎಸ್ ಜಲೀಲ್ ,ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ , ಕಾರ್ಯದರ್ಶಿ ರಫೀಕ್ ಪಡ್ಡ , ಉಪಾಧ್ಯಕ್ಷ ಅಬ್ದುಲ್ ರಹಿಮಾನ್ , ಗೌರವ ಅಧ್ಯಕ್ಷ ಖಾಲಿದ್ ಪುಲಬೆ ,ಕೋಶಾಧಿಕಾರಿ ಮಹಮೂದ್ ಪಿಜೆ ,ಲೆಕ್ಕಪರಿಶೋಧಕ ಇದ್ರಿಸ್ ಪುಲಬೆ ಜೊತೆ ಕಾರ್ಯದರ್ಶಿ ಅಬ್ದು ಸಲಾಂ ಕೇಶವನಗರ , ಪ್ರಮುಖರಾದ ಪತ್ರಕರ್ತ ಮಹಮ್ಮದ್ ಎಚ್ ಮೊಹಮ್ಮದ್ ಶಾಫಿ ಕಿರೋಡಿ ವೇಣೂರು ,ಅಬ್ದುಲ್ ರಹಿಮಾನ್ ಡೆಲ್ಮಾ , ಅಶ್ರಫ್ ಕಿರೋಡಿ , ಅಶ್ರಫ್ ಗಾಂಧಿನಗರ ,ಇರ್ಫಾನ್ ಯುಕೆ ,ಅಶ್ರಫ್ ಶಾಂತಿನಗರ ,ಸರಪು ತಂಗಳ್ ,ಶಬ್ಬೀರ್ ಪಡ್ಡಂದಡ್ಕ , ಚಮ್ಮ ,ಬೋರ್ವೆಲ್ ಪುತ್ತಾಕ ,ಬಶೀರ್ ಪಡ್ಡಂದಡ್ಕ ಮತ್ತು ಗಣ್ಯರು ಉಪಸ್ಥಿತರಿದ್ದರು

Related posts

ಮಾ.14-19 ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ಕ್ಷೇತ್ರ ಸಮಿತಿ ವತಿಯಿಂದ ಪಕ್ಷ ಸಮಾವೇಶ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಧ್ಯಂತರ ಸಮ್ಮೇಳನದಲ್ಲಿ ಸಮಗ್ರ ಪ್ರಶಸ್ತಿ

Suddi Udaya

ನಾವೂರು ಬಡೆಕ್ಕಾವು ಗುತ್ತುವಿನಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಹಾಗೂ ವಿದ್ಯಾರ್ಥಿ ವೇತನ ಮತ್ತು ಪುಸ್ತಕ ವಿತರಣೆ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 29ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ

Suddi Udaya

ಕನ್ಯಾಡಿ: ಬಸ್ ಹಾಗೂ ಕಾರಿನ ನಡುವೆ ಅಪಘಾತ

Suddi Udaya
error: Content is protected !!