September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಅಧಾ ಆಚರಣೆ

ವೇಣೂರು; ಪಡ್ಡಂಡಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಈದುಲ್ ಅಧಾ ಸಂಭ್ರಮದಿಂದ ಆಚರಿಸಲಾಯಿತು. ಖತೀಬ್ ಅಶ್ರಫ್ ಫೈಝಿ ಕುತುಬ ಪರಾಯಣ ಮಾಡಿ ದುವಾ ಪ್ರಾರ್ಥನೆ ಮಾಡಿದರು.ಹಿರಿಯರಾದ ಪಿಎಸ್ ಜಲೀಲ್ ,ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ , ಕಾರ್ಯದರ್ಶಿ ರಫೀಕ್ ಪಡ್ಡ , ಉಪಾಧ್ಯಕ್ಷ ಅಬ್ದುಲ್ ರಹಿಮಾನ್ , ಗೌರವ ಅಧ್ಯಕ್ಷ ಖಾಲಿದ್ ಪುಲಬೆ ,ಕೋಶಾಧಿಕಾರಿ ಮಹಮೂದ್ ಪಿಜೆ ,ಲೆಕ್ಕಪರಿಶೋಧಕ ಇದ್ರಿಸ್ ಪುಲಬೆ ಜೊತೆ ಕಾರ್ಯದರ್ಶಿ ಅಬ್ದು ಸಲಾಂ ಕೇಶವನಗರ , ಪ್ರಮುಖರಾದ ಪತ್ರಕರ್ತ ಮಹಮ್ಮದ್ ಎಚ್ ಮೊಹಮ್ಮದ್ ಶಾಫಿ ಕಿರೋಡಿ ವೇಣೂರು ,ಅಬ್ದುಲ್ ರಹಿಮಾನ್ ಡೆಲ್ಮಾ , ಅಶ್ರಫ್ ಕಿರೋಡಿ , ಅಶ್ರಫ್ ಗಾಂಧಿನಗರ ,ಇರ್ಫಾನ್ ಯುಕೆ ,ಅಶ್ರಫ್ ಶಾಂತಿನಗರ ,ಸರಪು ತಂಗಳ್ ,ಶಬ್ಬೀರ್ ಪಡ್ಡಂದಡ್ಕ , ಚಮ್ಮ ,ಬೋರ್ವೆಲ್ ಪುತ್ತಾಕ ,ಬಶೀರ್ ಪಡ್ಡಂದಡ್ಕ ಮತ್ತು ಗಣ್ಯರು ಉಪಸ್ಥಿತರಿದ್ದರು

Related posts

ಬೆಳ್ತಂಗಡಿ ತಾ.ಪಂ. ನ ಕಾರ್ಯನಿರ್ವಾಹಕಾಧಿಕಾರಿಯಾಗಿ ವೈಜಣ್ಣ ಕರ್ತವ್ಯಕ್ಕೆ ಹಾಜರು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮತ್ತು ಡಾ.ಹೆಗ್ಗಡೆಯವರ ವ್ಯಕ್ತಿತ್ವದ ತೇಜೋವಧೆ: ಭಾರತೀಯ ಜೈನ್ ಮಿಲನ್ ಸಭೆಯಲ್ಲಿ ಖಂಡನಾ ನಿರ್ಣಯ

Suddi Udaya

ಗಾಂಜಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮದಡ್ಕ ರಫೀಕ್ ರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ಕನ್ಯಾಡಿ ಪುನಶ್ಚೇತನ ಕೇಂದ್ರಕ್ಕೆ ರೂ.10 ಲಕ್ಷ ಅನುದಾನ

Suddi Udaya

ಸಿಡಿಲು ಮಳೆ: ಶಿಶಿಲ ರವಿ ರವರ ಮನೆಗೆ ಅಪಾರ ಹಾನಿ

Suddi Udaya

ಕೊರಂ ಕೊರತೆ : ಮೇಲಂತಬೆಟ್ಟು ಗ್ರಾಮ ಸಭೆ ಮುಂದೂಡಿಕೆ

Suddi Udaya
error: Content is protected !!