25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲಾ ಸಂಸತ್ತು ಚುನಾವಣೆ

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಸಂಸತ್ತಿನ ಚುನಾಯಿತ ಪ್ರತಿನಿಧಿಗಳ ಪ್ರಮಾಣ ವಚನ ಕಾರ್ಯಕ್ರಮವನ್ನು ಜೂ.15 ರಂದು ಶಾಲಾ ಮುಖ್ಯೋಪಾಧ್ಯಾಯರಾದ ಸೀತಾರಾಮ ಗೌಡ ನಡೆಸಿಕೊಟ್ಟರು.

ಮುಖ್ಯ ಮಂತ್ರಿಯಾಗಿ ಕಿರಣ್ 7ನೇ, ಉಪಮುಖ್ಯಮಂತ್ರಿ ಸಾತ್ವಿಕ್ 6ನೇ, ಶಿಕ್ಷಣ ಮಂತ್ರಿಯಾಗಿ ಪ್ರಣಮ್ಯ 7ನೇ, ಉಪಶಿಕ್ಷಣ ಮಂತ್ರಿಯಾಗಿ ಜೀವನ್‌ 6ನೇ, ಸಾಂಸ್ಕೃತಿಕ ಮಂತ್ರಿಯಾಗಿ ಅದ್ವಿತಿ 7ನೇ, ಉಪಸಾಂಸ್ಕೃತಿಕ ಮಂತ್ರಿಯಾಗಿ ಹರ್ಷಿತ್ 6ನೇ. ಆರೋಗ್ಯ ಮಂತ್ರಿಯಾಗಿ ಚೇತನ 7ನೇ, ಉಪ ಆರೋಗ್ಯ ಮಂತ್ರಿಯಾಗಿ ಯಕ್ಷಿತಾ 6ನೇ, ಆಹಾರ ಮಂತ್ರಿಯಾಗಿ ಲಿಖಿತ್ ಎಮ್. 7ನೇ, ಉಪ ಆಹಾರ ಮಂತ್ರಿಯಾಗಿ ಪವನ್ 6ನೇ, ಕ್ರೀಡಾ ಮಂತ್ರಿಯಾಗಿ ಕಾರ್ತಿಕ್ 7ನೇ, ಉಪ ಕ್ರೀಡಾ ಮಂತ್ರಿಯಾಗಿ ಗೌತಮ್ 6ನೇ, ರಕ್ಷಣಾ ಮಂತ್ರಿಯಾಗಿ ಸಿಂಚನಾ 7ನೇ, ಉಪ ರಕ್ಷಣಾ ಮಂತ್ರಿಯಾಗಿ ವೀಕ್ಷಿತಾ 6ನೇ, ನೀರಾವರಿ ಮಂತ್ರಿಯಾಗಿ ಪವನ್ 7ನೇ, ಉಪ ನೀರಾವರಿ ಮಂತ್ರಿಯಾಗಿ ಮನ್ವಿತ್ 6ನೇ, ಗ್ರಂಥಾಲಯ ಮಂತ್ರಿಯಾಗಿ ನಿವೇದಿತಾ 7ನೇ, ಉಪ ಗ್ರಂಥಾಲಯ ಮಂತ್ರಿಯಾಗಿ ನೀಷ್ಮಾ 6ನೇ, ಸ್ವಚ್ಛತಾ ಮಂತ್ರಿಯಾಗಿ ಲಿಖಿತ್ ಬಿ. 7ನೇ, ಉಪ ಸ್ವಚ್ಛತಾ ಮಂತ್ರಿಯಾಗಿ ಶೋಭಿತ್ 6ನೇ, ತೋಟಗಾರಿಕೆ ಮಂತ್ರಿಯಾಗಿ ವಿವೇಕ್ 7ನೇ, ಉಪ ತೋಟಗಾರಿಕೆ ಮಂತ್ರಿಯಾಗಿ ಪ್ರತೀಕ್ಷ 6ನೇ, ಶೋಧನ ಮಂತ್ರಿಯಾಗಿ ನಿರೀಕ್ಷ 6ನೇ, ಉಪ ಶೋಧನ ಮಂತ್ರಿಯಾಗಿ ಸುಪ್ರೀತಾ 6ನೇ, ವಾರ್ತ ಮಂತ್ರಿಯಾಗಿ ಶ್ರೇಯಾ 6ನೇ, ಉಪ ವಾರ್ತ ಮಂತ್ರಿಯಾಗಿ ಲಕ್ಷ್ಮಿತಾ 6ನೇ, ವಿರೋಧ ಪಕ್ಷ ಚೈತ್ರೇಶ್ 7ನೇ, ಉಪ ವಿರೋಧ ಪಕ್ಷ ವಿಜಿತ್‌ 6ನೇ ಆಯ್ಕೆಯಾದರು.

ಕಾಯ೯ಕ್ರಮದಲ್ಲಿ ಶಿಕ್ಷಕಿಯರು ಉಪಸ್ಥಿತರಿದ್ದರು. ಅದ್ವಿತಿ ಕಾರ್ಯಕ್ರಮವನ್ನು ನಿರೂಪಿಸಿ, ಪ್ರಣಮ್ಯ ಸ್ವಾಗತಿಸಿ, ಹರ್ಷಿತ್ ವಂದಿಸಿದರು.

Related posts

ಧರ್ಮಸ್ಥಳ: ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಹಮಿಲನ ಮತ್ತು ವ್ಯಸನಮುಕ್ತರ ಕುಟುಂಬೋತ್ಸವ ಕಾರ್ಯಕ್ರಮ

Suddi Udaya

ಯಕ್ಷಭಾರತಿ ಕನ್ಯಾಡಿ ವತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಉನ್ಮೀಲನಂ 2026 – ಶಾಲಾಕ್ಯ ತಂತ್ರ ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲಾ ಆರಂಭೋತ್ಸವ

Suddi Udaya

ಫೆ.18: ಕೊಕ್ಕಡ ಕೇಸರಿ ಗೆಳೆಯರ ಬಳಗದ ಆಶ್ರಯದಲ್ಲಿ ಕ್ರಿಕೆಟ್ ಪಂದ್ಯಾಟ ಹಾಗೂ ಅಯೋಧ್ಯ ಕರಸೇವಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ.ಧ.ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!