September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲಾ ಸಂಸತ್ತು ಚುನಾವಣೆ

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಸಂಸತ್ತಿನ ಚುನಾಯಿತ ಪ್ರತಿನಿಧಿಗಳ ಪ್ರಮಾಣ ವಚನ ಕಾರ್ಯಕ್ರಮವನ್ನು ಜೂ.15 ರಂದು ಶಾಲಾ ಮುಖ್ಯೋಪಾಧ್ಯಾಯರಾದ ಸೀತಾರಾಮ ಗೌಡ ನಡೆಸಿಕೊಟ್ಟರು.

ಮುಖ್ಯ ಮಂತ್ರಿಯಾಗಿ ಕಿರಣ್ 7ನೇ, ಉಪಮುಖ್ಯಮಂತ್ರಿ ಸಾತ್ವಿಕ್ 6ನೇ, ಶಿಕ್ಷಣ ಮಂತ್ರಿಯಾಗಿ ಪ್ರಣಮ್ಯ 7ನೇ, ಉಪಶಿಕ್ಷಣ ಮಂತ್ರಿಯಾಗಿ ಜೀವನ್‌ 6ನೇ, ಸಾಂಸ್ಕೃತಿಕ ಮಂತ್ರಿಯಾಗಿ ಅದ್ವಿತಿ 7ನೇ, ಉಪಸಾಂಸ್ಕೃತಿಕ ಮಂತ್ರಿಯಾಗಿ ಹರ್ಷಿತ್ 6ನೇ. ಆರೋಗ್ಯ ಮಂತ್ರಿಯಾಗಿ ಚೇತನ 7ನೇ, ಉಪ ಆರೋಗ್ಯ ಮಂತ್ರಿಯಾಗಿ ಯಕ್ಷಿತಾ 6ನೇ, ಆಹಾರ ಮಂತ್ರಿಯಾಗಿ ಲಿಖಿತ್ ಎಮ್. 7ನೇ, ಉಪ ಆಹಾರ ಮಂತ್ರಿಯಾಗಿ ಪವನ್ 6ನೇ, ಕ್ರೀಡಾ ಮಂತ್ರಿಯಾಗಿ ಕಾರ್ತಿಕ್ 7ನೇ, ಉಪ ಕ್ರೀಡಾ ಮಂತ್ರಿಯಾಗಿ ಗೌತಮ್ 6ನೇ, ರಕ್ಷಣಾ ಮಂತ್ರಿಯಾಗಿ ಸಿಂಚನಾ 7ನೇ, ಉಪ ರಕ್ಷಣಾ ಮಂತ್ರಿಯಾಗಿ ವೀಕ್ಷಿತಾ 6ನೇ, ನೀರಾವರಿ ಮಂತ್ರಿಯಾಗಿ ಪವನ್ 7ನೇ, ಉಪ ನೀರಾವರಿ ಮಂತ್ರಿಯಾಗಿ ಮನ್ವಿತ್ 6ನೇ, ಗ್ರಂಥಾಲಯ ಮಂತ್ರಿಯಾಗಿ ನಿವೇದಿತಾ 7ನೇ, ಉಪ ಗ್ರಂಥಾಲಯ ಮಂತ್ರಿಯಾಗಿ ನೀಷ್ಮಾ 6ನೇ, ಸ್ವಚ್ಛತಾ ಮಂತ್ರಿಯಾಗಿ ಲಿಖಿತ್ ಬಿ. 7ನೇ, ಉಪ ಸ್ವಚ್ಛತಾ ಮಂತ್ರಿಯಾಗಿ ಶೋಭಿತ್ 6ನೇ, ತೋಟಗಾರಿಕೆ ಮಂತ್ರಿಯಾಗಿ ವಿವೇಕ್ 7ನೇ, ಉಪ ತೋಟಗಾರಿಕೆ ಮಂತ್ರಿಯಾಗಿ ಪ್ರತೀಕ್ಷ 6ನೇ, ಶೋಧನ ಮಂತ್ರಿಯಾಗಿ ನಿರೀಕ್ಷ 6ನೇ, ಉಪ ಶೋಧನ ಮಂತ್ರಿಯಾಗಿ ಸುಪ್ರೀತಾ 6ನೇ, ವಾರ್ತ ಮಂತ್ರಿಯಾಗಿ ಶ್ರೇಯಾ 6ನೇ, ಉಪ ವಾರ್ತ ಮಂತ್ರಿಯಾಗಿ ಲಕ್ಷ್ಮಿತಾ 6ನೇ, ವಿರೋಧ ಪಕ್ಷ ಚೈತ್ರೇಶ್ 7ನೇ, ಉಪ ವಿರೋಧ ಪಕ್ಷ ವಿಜಿತ್‌ 6ನೇ ಆಯ್ಕೆಯಾದರು.

ಕಾಯ೯ಕ್ರಮದಲ್ಲಿ ಶಿಕ್ಷಕಿಯರು ಉಪಸ್ಥಿತರಿದ್ದರು. ಅದ್ವಿತಿ ಕಾರ್ಯಕ್ರಮವನ್ನು ನಿರೂಪಿಸಿ, ಪ್ರಣಮ್ಯ ಸ್ವಾಗತಿಸಿ, ಹರ್ಷಿತ್ ವಂದಿಸಿದರು.

Related posts

ಇಂದಬೆಟ್ಟು ಗ್ರಾ.ಪಂ.ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಾಗಾರ ಹಾಗೂ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya

ಕಳೆಂಜ ಸದಾಶಿವೇಶ್ವರ ದೇವಸ್ಥಾನದಲ್ಲಿ 6 ತೆಂಗಿನ ಕಾಯಿ ಗಣಹೋಮ ಮತ್ತು ಭತ್ತದ ತೆನೆ ವಿತರಣೆ

Suddi Udaya

ಬೆಳ್ತಂಗಡಿ: ನಾಟಿ ವೈದ್ಯ ಬಾಬು ಆಚಾರ್ಯ ರವರಿಗೆ ಸನ್ಮಾನ

Suddi Udaya

ಮಾಜಿ‌ ಸಚಿವ ಯು.ಟಿ ಖಾದರ್ ಕಾಜೂರು ದರ್ಗಾಶರೀಫ್ ಗೆ ಭೇಟಿ

Suddi Udaya

ಬೆಳಾಲು: ಅನ್ಸಾರಿಯ ಜುಮಾ ಮಸೀದಿಯಲ್ಲಿ ಈದ್ ಸಂಭ್ರಮ

Suddi Udaya

ದೇವರಮನೆಗುಡ್ಡ ರಸ್ತೆಯಲ್ಲಿ ಬೆಳ್ತಂಗಡಿ ಯುವಕರ ಹುಚ್ಚಾಟ: ಪ್ರಕರಣ ದಾಖಲು

Suddi Udaya
error: Content is protected !!