April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಸ್ಥಳೀಯರಿಂದ ಮೂರ್ಚೆ ರೋಗದಿಂದ ಬಿದ್ದಿದ್ದ ಅಪರಿಚಿತ ವ್ಯಕ್ತಿಯ ರಕ್ಷಣೆ

ಉಜಿರೆ: ನೇತ್ರಾವತಿ ಅಜಕುರಿ ಮಾರ್ಗವಾಗಿ ಮುಂಡಾಜೆ ತೆರಳುತ್ತಿದ್ದ ಸಚಿನ್ ಬೀಡೆ ಅವರು ಅಪರಿಚಿತ ವ್ಯಕ್ತಿ ಆಜಕುರಿ ಬಳಿ ಮಾರ್ಗದ ಮದ್ಯೆ ಬಿದ್ದು ನರಳುತ್ತಿದ್ದನ್ನು ಗಮನಿಸಿ “ಫಿಡ್ಸ್” (ಮೂರ್ಚೆ ರೋಗ) ಇರಬಹುದೆಂದು ಶಂಕಿಸಿ ಕೀಲಿಯನ್ನು ಹಾಗೂ ಸ್ಥಳದಲ್ಲಿ ದೊರೆತ ಸ್ಟೀಲ್ ಲೋಟವನ್ನು ಕೊಟ್ಟು ನೈಜ ಸ್ಥಿತಿಗೆ ಬಂದ ನಂತರ ಸ್ನೇಕ್ ಪ್ರಕಾಶ್ ಅವರಿಗೆ ಕರೆ ಮಾಡಿ ಅವರ ಮಾರ್ಗದರ್ಶನದಂತೆ ಪೊಲೀಸ್ ರಿಗೆ ಕರೆ ಮಾಡಿ ಅವರು ಬಂದು ಕರೆದುಕೊಂಡು ಹೋಗುವ ತನಕ ಸಹಕರಿಸಿದರು.

ಕಕ್ಕಿಂಜೆ ಪಿಕಪ್ ನವರು ಹಾಗೂ ಊರವರು ಸಹಕರಿಸಿದರು.

Related posts

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಾರಾವಿ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಮುಳಿಯ ಜ್ಯುವೆಲ್ಸ್ ನಲ್ಲಿ 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಕೆ. ವಸಂತ ಬಂಗೇರ ನಿಧನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರವರಿಂದ ಅಂತಿಮ ನಮನ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕಾಯರ್ತಡ್ಕ ಶಾಲೆಗೆ ಮುಖ್ಯ ಶಿಕ್ಷಕರಾಗಿ ಭಡ್ತಿ ಹೊಂದಿದ ರಾಷ್ಟ್ರಪತಿ ಪ್ರಶಸ್ತಿ ವಿಜೇತ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ರವರಿಗೆ ಸನ್ಮಾನ

Suddi Udaya

ಎ.25-26: ಸಂತಾನ ಪ್ರದಾ ನಾಗಕ್ಷೇತ್ರ ಕಟ್ಟದಬೈಲು ಪ್ರತಿಷ್ಠಾಪನೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಆ.1 ರಿಂದ 15ರ ವರೆಗೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಸಾರಿಮೇಳ: ಗ್ರಾಹಕರಿಗೆಂದೇ ಆಯ್ದು ತಂದ ವಿವಿಧ ಉಡುಪುಗಳ ಮೇಲೆ ಡಿಸ್ಕೌಂಟ್ ಸೇಲ್

Suddi Udaya
error: Content is protected !!