38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಸ್ಥಳೀಯರಿಂದ ಮೂರ್ಚೆ ರೋಗದಿಂದ ಬಿದ್ದಿದ್ದ ಅಪರಿಚಿತ ವ್ಯಕ್ತಿಯ ರಕ್ಷಣೆ

ಉಜಿರೆ: ನೇತ್ರಾವತಿ ಅಜಕುರಿ ಮಾರ್ಗವಾಗಿ ಮುಂಡಾಜೆ ತೆರಳುತ್ತಿದ್ದ ಸಚಿನ್ ಬೀಡೆ ಅವರು ಅಪರಿಚಿತ ವ್ಯಕ್ತಿ ಆಜಕುರಿ ಬಳಿ ಮಾರ್ಗದ ಮದ್ಯೆ ಬಿದ್ದು ನರಳುತ್ತಿದ್ದನ್ನು ಗಮನಿಸಿ “ಫಿಡ್ಸ್” (ಮೂರ್ಚೆ ರೋಗ) ಇರಬಹುದೆಂದು ಶಂಕಿಸಿ ಕೀಲಿಯನ್ನು ಹಾಗೂ ಸ್ಥಳದಲ್ಲಿ ದೊರೆತ ಸ್ಟೀಲ್ ಲೋಟವನ್ನು ಕೊಟ್ಟು ನೈಜ ಸ್ಥಿತಿಗೆ ಬಂದ ನಂತರ ಸ್ನೇಕ್ ಪ್ರಕಾಶ್ ಅವರಿಗೆ ಕರೆ ಮಾಡಿ ಅವರ ಮಾರ್ಗದರ್ಶನದಂತೆ ಪೊಲೀಸ್ ರಿಗೆ ಕರೆ ಮಾಡಿ ಅವರು ಬಂದು ಕರೆದುಕೊಂಡು ಹೋಗುವ ತನಕ ಸಹಕರಿಸಿದರು.

ಕಕ್ಕಿಂಜೆ ಪಿಕಪ್ ನವರು ಹಾಗೂ ಊರವರು ಸಹಕರಿಸಿದರು.

Related posts

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ

Suddi Udaya

ವಾಣಿ ಕಾಲೇಜು: ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ

Suddi Udaya

ಮಡಂತ್ಯಾರು: ಕೊಲ್ಪೆದಬೈಲು ಅತಿ೯ಲ ನಿವಾಸಿ ಜನಾನಂದ ಆಚಾರ್ಯ ನಿಧನ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣ: 13ನೇ ಗುರುತಿನ ಸ್ಥಳದಲ್ಲಿ ಜಿಪಿಆರ್ ಯಂತ್ರ ಬಳಸಿ ಪರಿಶೀಲನೆಗೆ ಮುಂದಾದ ಎಸ್.ಐ.ಟಿ

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿ ಸಮಿತಿಯ ಜೊತೆಕಾರ್ಯದರ್ಶಿ ನಝೀರ್ ಸುಣ್ಣಲಡ್ಡ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವತಿಯಿಂದ ಶ್ರಮದಾನ

Suddi Udaya
error: Content is protected !!