22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಸ್ಥಳೀಯರಿಂದ ಮೂರ್ಚೆ ರೋಗದಿಂದ ಬಿದ್ದಿದ್ದ ಅಪರಿಚಿತ ವ್ಯಕ್ತಿಯ ರಕ್ಷಣೆ

ಉಜಿರೆ: ನೇತ್ರಾವತಿ ಅಜಕುರಿ ಮಾರ್ಗವಾಗಿ ಮುಂಡಾಜೆ ತೆರಳುತ್ತಿದ್ದ ಸಚಿನ್ ಬೀಡೆ ಅವರು ಅಪರಿಚಿತ ವ್ಯಕ್ತಿ ಆಜಕುರಿ ಬಳಿ ಮಾರ್ಗದ ಮದ್ಯೆ ಬಿದ್ದು ನರಳುತ್ತಿದ್ದನ್ನು ಗಮನಿಸಿ “ಫಿಡ್ಸ್” (ಮೂರ್ಚೆ ರೋಗ) ಇರಬಹುದೆಂದು ಶಂಕಿಸಿ ಕೀಲಿಯನ್ನು ಹಾಗೂ ಸ್ಥಳದಲ್ಲಿ ದೊರೆತ ಸ್ಟೀಲ್ ಲೋಟವನ್ನು ಕೊಟ್ಟು ನೈಜ ಸ್ಥಿತಿಗೆ ಬಂದ ನಂತರ ಸ್ನೇಕ್ ಪ್ರಕಾಶ್ ಅವರಿಗೆ ಕರೆ ಮಾಡಿ ಅವರ ಮಾರ್ಗದರ್ಶನದಂತೆ ಪೊಲೀಸ್ ರಿಗೆ ಕರೆ ಮಾಡಿ ಅವರು ಬಂದು ಕರೆದುಕೊಂಡು ಹೋಗುವ ತನಕ ಸಹಕರಿಸಿದರು.

ಕಕ್ಕಿಂಜೆ ಪಿಕಪ್ ನವರು ಹಾಗೂ ಊರವರು ಸಹಕರಿಸಿದರು.

Related posts

ಕಳಿಯ: ಬೈಕ್ ನಲ್ಲಿ ಹೋಗುತ್ತಿದ್ದ‌ ಸಹ ಸಾವರೆ ಮಹಿಳೆಯೋವ೯ರ ಕಾಲು ಸೈಲೇಸರ್‌ ಮತ್ತು ಚೇಸ್‌ ನಡುವೆ ಸಿಲುಕಿ ಗಾಯ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: ಯಶಸ್ವಿ ಶಸ್ತ್ರಚಿಕಿತ್ಸೆಯಲ್ಲಿ ಗ್ರಾಮೀಣ ಆಸ್ಪತ್ರೆಯ ಮತ್ತೊಂದು ಸಾಧನೆ ಸಂಕೀರ್ಣ; ಬಾಯಿ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಎಲ್.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ ಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ

Suddi Udaya

ವಿ‌ ಹರೀಶ್ ನೆರಿಯ ರವರಿಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್” ಪ್ರದಾನ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಸೈನಿಕನ ಮಾತು- ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಸಂಘ ಉದ್ಘಾಟನೆ

Suddi Udaya
error: Content is protected !!