23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಸ್ಥಳೀಯರಿಂದ ಮೂರ್ಚೆ ರೋಗದಿಂದ ಬಿದ್ದಿದ್ದ ಅಪರಿಚಿತ ವ್ಯಕ್ತಿಯ ರಕ್ಷಣೆ

ಉಜಿರೆ: ನೇತ್ರಾವತಿ ಅಜಕುರಿ ಮಾರ್ಗವಾಗಿ ಮುಂಡಾಜೆ ತೆರಳುತ್ತಿದ್ದ ಸಚಿನ್ ಬೀಡೆ ಅವರು ಅಪರಿಚಿತ ವ್ಯಕ್ತಿ ಆಜಕುರಿ ಬಳಿ ಮಾರ್ಗದ ಮದ್ಯೆ ಬಿದ್ದು ನರಳುತ್ತಿದ್ದನ್ನು ಗಮನಿಸಿ “ಫಿಡ್ಸ್” (ಮೂರ್ಚೆ ರೋಗ) ಇರಬಹುದೆಂದು ಶಂಕಿಸಿ ಕೀಲಿಯನ್ನು ಹಾಗೂ ಸ್ಥಳದಲ್ಲಿ ದೊರೆತ ಸ್ಟೀಲ್ ಲೋಟವನ್ನು ಕೊಟ್ಟು ನೈಜ ಸ್ಥಿತಿಗೆ ಬಂದ ನಂತರ ಸ್ನೇಕ್ ಪ್ರಕಾಶ್ ಅವರಿಗೆ ಕರೆ ಮಾಡಿ ಅವರ ಮಾರ್ಗದರ್ಶನದಂತೆ ಪೊಲೀಸ್ ರಿಗೆ ಕರೆ ಮಾಡಿ ಅವರು ಬಂದು ಕರೆದುಕೊಂಡು ಹೋಗುವ ತನಕ ಸಹಕರಿಸಿದರು.

ಕಕ್ಕಿಂಜೆ ಪಿಕಪ್ ನವರು ಹಾಗೂ ಊರವರು ಸಹಕರಿಸಿದರು.

Related posts

ಶೈಕ್ಷಣಿಕ ಕ್ಷೇತ್ರದ ಯುವ ಸಾಧಕ, ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ರವರಿಗೆ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಮತ್ತು ವಿವಿಧ ಸಂಘ ಸಂಸ್ಥೆಗಳ ಪರವಾಗಿ‌ ಗೌರವ ಸನ್ಮಾನ

Suddi Udaya

ನಾರಾವಿ ವಲಯ ಬಂಟರ ಸಂಘದ ಕುತ್ಲೂರು ಗ್ರಾಮ ಸಮಿತಿ ಸಭೆ

Suddi Udaya

ಶಿರ್ಲಾಲು: ಶ್ರೀ ತುಳಸಿ ಮೆನ್ಸ್ ಪಾರ್ಲರ್ ಶುಭಾರಂಭ

Suddi Udaya

ಧರ್ಮಸ್ಥಳದಲ್ಲಿ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ನ.14: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರವರಿಂದ ಶ್ರೀ ಕ್ಷೇ.ಧ.ಗ್ರಾ.ಯೋ. ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ

Suddi Udaya

ಮೂಡಬಿದ್ರಿ : ಕೋಟೆಬಾಗಿಲು ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಮತ್ತು ಶ್ರೀ ವೀರ ಮಾರುತಿ ದೇವಸ್ಥಾನ ವತಿಯಿಂದ ಆಟಿದ ಕೂಟ

Suddi Udaya
error: Content is protected !!