September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಸ್ಥಳೀಯರಿಂದ ಮೂರ್ಚೆ ರೋಗದಿಂದ ಬಿದ್ದಿದ್ದ ಅಪರಿಚಿತ ವ್ಯಕ್ತಿಯ ರಕ್ಷಣೆ

ಉಜಿರೆ: ನೇತ್ರಾವತಿ ಅಜಕುರಿ ಮಾರ್ಗವಾಗಿ ಮುಂಡಾಜೆ ತೆರಳುತ್ತಿದ್ದ ಸಚಿನ್ ಬೀಡೆ ಅವರು ಅಪರಿಚಿತ ವ್ಯಕ್ತಿ ಆಜಕುರಿ ಬಳಿ ಮಾರ್ಗದ ಮದ್ಯೆ ಬಿದ್ದು ನರಳುತ್ತಿದ್ದನ್ನು ಗಮನಿಸಿ “ಫಿಡ್ಸ್” (ಮೂರ್ಚೆ ರೋಗ) ಇರಬಹುದೆಂದು ಶಂಕಿಸಿ ಕೀಲಿಯನ್ನು ಹಾಗೂ ಸ್ಥಳದಲ್ಲಿ ದೊರೆತ ಸ್ಟೀಲ್ ಲೋಟವನ್ನು ಕೊಟ್ಟು ನೈಜ ಸ್ಥಿತಿಗೆ ಬಂದ ನಂತರ ಸ್ನೇಕ್ ಪ್ರಕಾಶ್ ಅವರಿಗೆ ಕರೆ ಮಾಡಿ ಅವರ ಮಾರ್ಗದರ್ಶನದಂತೆ ಪೊಲೀಸ್ ರಿಗೆ ಕರೆ ಮಾಡಿ ಅವರು ಬಂದು ಕರೆದುಕೊಂಡು ಹೋಗುವ ತನಕ ಸಹಕರಿಸಿದರು.

ಕಕ್ಕಿಂಜೆ ಪಿಕಪ್ ನವರು ಹಾಗೂ ಊರವರು ಸಹಕರಿಸಿದರು.

Related posts

ದಿ| ಪ್ರವೀಣ್ ಬೆಳಾಲು ರವರ ಮನೆಗೆ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ನಡ ಮತದಾನ ಕೇಂದ್ರದಲ್ಲಿ ಮತದಾನ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಓಟ್ ಚೋರ್ ಗದ್ದಿ ಚೋರ್ ಅಭಿಯಾನ ಹಾಗೂ ಮುಂಡಾಜೆ ಬೂತ್ ಪ್ರಗತಿ ಸಭೆ

Suddi Udaya

ಮಧ್ಯಾಂತರ ಸಮ್ಮೇಳನದಲ್ಲಿ ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ‘ಎಕ್ಸೆಲೆನ್ಸ್ ಅವಾರ್ಡ್’ ಹಾಗೂ ‘ಗೋಲ್ಡನ್ ಸ್ಟಾರ್ ಪ್ರೆಸಿಡೆಂಟ್’ ಪ್ರಶಸ್ತಿ

Suddi Udaya

ಧರ್ಮಸ್ಥಳ ಮೇಳದ ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya
error: Content is protected !!