July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ – ಹದಾ ಆಚರಣೆ

ಉಜಿರೆ : ಮುಹಿಯುದ್ದಿನ್ ಜುಮ್ಮಾ ಮಸೀದಿ ಹಳೆಪೇಟೆಯಲ್ಲಿ ಈದುಲ್ – ಹದಾ ಬಕ್ರೀದ್ ನಮಾಝ್ ಖತೀಬರಾದ ಖತೀಬ್ ಮಹಮ್ಮದ್ ಯಾಸಿರ್ ಅಲ್ ಫಾಳಿಲಿ ಯವರ ನೇತೃತ್ವದಲ್ಲಿ ನಡೆಯಿತು.

ಮಸೀದಿ ಅಧ್ಯಕ್ಷ ಬಿ.ಎಮ್. ಅಬ್ದುಲ್ ಹಮೀದ್, ಕಾರ್ಯದರ್ಶಿ ಮುಹಮ್ಮದ್ , ಯಂಗಮೆನ್ಸ್ ಅಧ್ಯಕ್ಷ ಶಾಕಿರ್, ಕಾರ್ಯದರ್ಶಿ ಫಝಲ್ ರಹ್ಮಾನ್ ಹಾಗೂ ಎಲ್ಲಾ ಜಮಾತ್ ಬಾಂಧವರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ

Suddi Udaya

ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆ ನೂತನ ಅಧ್ಯಕ್ಷರಾಗಿ ಡಾ.ಸದಾನಂದ ಪೂಜಾರಿ ಆಯ್ಕೆ

Suddi Udaya

ವಕ್ಫ್‌ ಕಾಯ್ದೆಯನ್ನು ಶೀಘ್ರವಾಗಿ ತಿದ್ದುಪಡಿ ಮಾಡಬೇಕು ಮತ್ತು ಎಚ್.ಡಿ. ಕುಮಾರಸ್ವಾಮಿಯನ್ನು ವರ್ಣದ ವಿಚಾರವಾಗಿ ನಿಂದಿಸಿದ ಸಚಿವ ಜಮೀರ್ ಅಹ್ಮದ್ ಖಾನ್ ಕ್ಷಮೆಯಾಚಿಸಬೇಕೆಂದು ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಗ್ರಹ

Suddi Udaya

ಲಾಯಿಲ: ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಅಂಗನವಾಡಿ ಕೇಂದ್ರಗಳ ಕಟ್ಟಡಗಳು ಶಿಥಿಲಾವ್ಯಸ್ಥೆಯಲ್ಲಿ ಇರುವುದರಿಂದ ನೂತನ ಕಟ್ಟಡ ರಚನೆಗೆ ಮನವಿ

Suddi Udaya
error: Content is protected !!