23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ – ಹದಾ ಆಚರಣೆ

ಉಜಿರೆ : ಮುಹಿಯುದ್ದಿನ್ ಜುಮ್ಮಾ ಮಸೀದಿ ಹಳೆಪೇಟೆಯಲ್ಲಿ ಈದುಲ್ – ಹದಾ ಬಕ್ರೀದ್ ನಮಾಝ್ ಖತೀಬರಾದ ಖತೀಬ್ ಮಹಮ್ಮದ್ ಯಾಸಿರ್ ಅಲ್ ಫಾಳಿಲಿ ಯವರ ನೇತೃತ್ವದಲ್ಲಿ ನಡೆಯಿತು.

ಮಸೀದಿ ಅಧ್ಯಕ್ಷ ಬಿ.ಎಮ್. ಅಬ್ದುಲ್ ಹಮೀದ್, ಕಾರ್ಯದರ್ಶಿ ಮುಹಮ್ಮದ್ , ಯಂಗಮೆನ್ಸ್ ಅಧ್ಯಕ್ಷ ಶಾಕಿರ್, ಕಾರ್ಯದರ್ಶಿ ಫಝಲ್ ರಹ್ಮಾನ್ ಹಾಗೂ ಎಲ್ಲಾ ಜಮಾತ್ ಬಾಂಧವರು ಉಪಸ್ಥಿತರಿದ್ದರು.

Related posts

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya

ಬ್ಲಾಕ್ ಜಾಕ್ ಪ್ರೊಡಕ್ಟ್ ಪಿಚ್ಚಿಂಗ್ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ

Suddi Udaya

ಆ.31: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ಶಿರ್ಲಾಲು ಶ್ರೀರಾಮ್ ಫ್ರೆಂಡ್ಸ್ ಅಧ್ಯಕ್ಷರಾಗಿ ಜಿತೇಶ್, ಕಾರ್ಯದರ್ಶಿಯಾಗಿ ಸಂತೋಷ್

Suddi Udaya

ದಕ್ಷಿಣ ಭಾರತ ದಿಗಂಬರ ಜೈನ ಅರ್ಚಕರ ಸಂಘದಿಂದ ವೀರೇಂದ್ರ ಹೆಗ್ಗಡೆಯವರಿಗೆ “ಶ್ರಾವಕೋತ್ತಮ ಚಿಂತಾಮಣಿ” ಉಪಾಧಿ ಪ್ರದಾನ

Suddi Udaya
error: Content is protected !!