22.9 C
ಪುತ್ತೂರು, ಬೆಳ್ತಂಗಡಿ
March 7, 2026
ಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಉಳ್ತೂರಿನಲ್ಲಿ ಸಂಭ್ರಮದ ಈದ್ ಆಚರಣೆ

ವೇಣೂರು: ವಿಶ್ವದೆಲ್ಲೆಡೆ ಬಕ್ರೀದ್ ಹಬ್ಬದ ಆಚರಣೆಯಲ್ಲಿರುವಾಗ ಉಳ್ತೂರಿನಲ್ಲಿ ಕೂಡಾ ಸಂಭ್ರಮದಿಂದ ಊರಿನ ಹಿರಿಯರು ಕಿರಿಯರು ಸೇರಿ ಈದ್ ಆಚರಿಸಿದರು.

ಈದ್ ಸಂದೇಶ ಹಾಗೂ ಪ್ರಾರ್ಥನೆಗೆ ಉಳ್ತೂರು ಮುದರಿಸ್ ಮುಹಮ್ಮದ್ ಫಾಳಿಲಿ ಕಾಮಿಲ್ ಸಖಾಫಿ ನೇತೃತ್ವ ನೀಡಿದರು. ಮಸೀದಿ ಅಧ್ಯಕ್ಷ ಅಬ್ಬಾಸ್ ಹಾಜಿ ಉಳ್ತೂರು ಸೇರಿದಂತೆ ಹಲವರು ಭಾಗವಹಿಸಿದ್ದರು.

Related posts

ಅಳದಂಗಡಿ: ಬಡಗಕಾರಂದೂರು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಶಿಬಾಜೆ: ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಬೇಟೆಗೆ ಯತ್ನ, ಅರಣ್ಯ ಇಲಾಖೆ ಅಧಿಕಾರಿಗಳಿಂದ ಮೂವರು ಆರೋಪಿಗಳ ಬಂಧನ

Suddi Udaya

ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ.ಪೂ. ಕಾಲೇಜಿನ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಮಾ.12: ಮಡಂತ್ಯಾರು ಪ್ರಗತಿ ಎಂಟರ್‌ಪ್ರೈಸಸ್‌ ಹೊಸ ಸೇರ್ಪಡೆ ಕ್ರಿಯಾಂಝ ಬ್ರಾಂಡಿನ ಅತ್ಯಾಧುನಿಕ ಟೈಲ್ಸ್ ಶೋರೂಂ ಉದ್ಘಾಟನೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವಕ್ಕೆ ಮಾಜಿ ಶಾಸಕರಾದ ಪ್ರಭಾಕರ ಬಂಗೇರ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಅಯೋದ್ಯೆ ಶ್ರೀರಾಮ ಮಂದಿರದ ಆಮಂತ್ರಣ ಪತ್ರಿಕೆ ಹಸ್ತಾಂತರ

Suddi Udaya
error: Content is protected !!