25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಸ ನದಿಯಲ್ಲಿ ಮುಳುಗಿದ ಯುವಕನ ದೇಹ ಪತ್ತೆ; ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ಘಟಕದ ಸ್ವಯಂಸೇವಕರು

ಬೆಳ್ತಂಗಡಿ; ಕಳಸದ ಅಂಬಾ ತೀರ್ಥ ನದಿಯಲ್ಲಿ ಸ್ನಾನಕ್ಕಿಳಿದಿದ್ದ ಮಧ್ಯಪ್ರದೇಶ ಮೂಲದ ಸಾಗರ್ (19 ) ಯುವಕ ನದಿ ನೀರಿನಲ್ಲಿ ಕಣ್ಮರೆಯಾಗಿದ್ದ ವಿಷಯ ತಿಳಿದ ಉಜಿರೆ-ಬೆಳಾಲು ಶೌರ್ಯ ಘಟಕದ ಸ್ವಯಂಸೇವಕರು ಮೆಚ್ಚುಗೆಯ ಕೆಲಸ ಮಾಡಿದ್ದಾರೆ.

ಈಶ್ವರ್ ಮಲ್ಪೆ ಯವರ ಮೂಲಕ ತಮ್ಮ ತಂಡದ ಕ್ಯಾಪ್ಟನ್ ಸಂತೋಷ್ ಅವರಿಗೆ ಬಂದಿದ್ದ ಕರೆಗೆ ಸ್ಪಂದಿಸಿದ ತಂಡ ತಕ್ಷಣ ಮೃತದೇಹ ಶೋಧ ಕಾರ್ಯಕ್ಕೆ ಉಜಿರೆ-ಬೆಳಾಲು ಘಟಕ ಮುಂದಾಯಿತು. ಘಟಕ ಪ್ರತಿನಿಧಿ ರವೀಂದ್ರ, ಕ್ಯಾಪ್ಟನ್ ಸಂತೋಷ್, ಸಂದೇಶ್, ಸುಧೀರ್ ರವರು ಘಟನಾ ಸ್ಥಳಕ್ಕೆ ಧಾವಿಸಿ ಮೃತದೇಹ ಪತ್ತೆಗಾಗಿ ಬೆಳಗ್ಗಿನಿಂದ ಮಧ್ಯಾಹ್ನ ದವರೆಗೆ ಶ್ರಮಿಸಿ ಕೊನೆಗೆ ಯಶಸ್ವಿಯಾಯಿತು.. ಈ ವೇಳೆ ಗ್ರಾ. ಯೋಜನೆಯ ಕಳಸದ ಯೋಜನಾಧಿಕಾರಿ ಹಾಗೂ ಕಳಸದ ಶೌರ್ಯ ಟೀಮ್ ಪೂರಕ ಸಹಕಾರ ನೀಡಿದರು.

Related posts

ಮಂಗಳೂರು ಸಂಸದ ಬ್ರಿಜೇಶ್ ಚೌಟ ರವರ ಮನವಿಯನ್ನು ಪರಿಗಣಿಸಿ ದೆಹಲಿಯಲ್ಲಿ JBF ಪೆಟ್ರೋಕೆಮಿಕಲ್ಸ್‌ ಮತ್ತು GAIL ನ ವಿಲೀನದ ಸಮಸ್ಯೆಗಳ ಕುರಿತು ಚರ್ಚೆ

Suddi Udaya

ಧಮ೯ಸ್ಥಳ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಬಂದಾರು: ಮೈರೋಳ್ತಡ್ಕ ಬೂತ್ 218 ರಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ತೋಟತ್ತಾಡಿ : ಯಾಂತ್ರಿಕೃತ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

‘ದಸ್ಕತ್’ ತುಳು ಸಿನೆಮಾದ ಮೋಷನ್ ಪೋಸ್ಟರ್ ಗೆ ಫಿದಾ ಆದ ತುಳುನಾಡಿನ ದಿಗ್ಗಜರು

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಒವರಂ ಕ್ರಿಕೆಟ್ ಪಂದ್ಯಾಟ “ರಾಜಕೇಸರಿ ರತ್ನ ಟ್ರೋಫಿ”

Suddi Udaya
error: Content is protected !!