July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಸ ನದಿಯಲ್ಲಿ ಮುಳುಗಿದ ಯುವಕನ ದೇಹ ಪತ್ತೆ; ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ಘಟಕದ ಸ್ವಯಂಸೇವಕರು

ಬೆಳ್ತಂಗಡಿ; ಕಳಸದ ಅಂಬಾ ತೀರ್ಥ ನದಿಯಲ್ಲಿ ಸ್ನಾನಕ್ಕಿಳಿದಿದ್ದ ಮಧ್ಯಪ್ರದೇಶ ಮೂಲದ ಸಾಗರ್ (19 ) ಯುವಕ ನದಿ ನೀರಿನಲ್ಲಿ ಕಣ್ಮರೆಯಾಗಿದ್ದ ವಿಷಯ ತಿಳಿದ ಉಜಿರೆ-ಬೆಳಾಲು ಶೌರ್ಯ ಘಟಕದ ಸ್ವಯಂಸೇವಕರು ಮೆಚ್ಚುಗೆಯ ಕೆಲಸ ಮಾಡಿದ್ದಾರೆ.

ಈಶ್ವರ್ ಮಲ್ಪೆ ಯವರ ಮೂಲಕ ತಮ್ಮ ತಂಡದ ಕ್ಯಾಪ್ಟನ್ ಸಂತೋಷ್ ಅವರಿಗೆ ಬಂದಿದ್ದ ಕರೆಗೆ ಸ್ಪಂದಿಸಿದ ತಂಡ ತಕ್ಷಣ ಮೃತದೇಹ ಶೋಧ ಕಾರ್ಯಕ್ಕೆ ಉಜಿರೆ-ಬೆಳಾಲು ಘಟಕ ಮುಂದಾಯಿತು. ಘಟಕ ಪ್ರತಿನಿಧಿ ರವೀಂದ್ರ, ಕ್ಯಾಪ್ಟನ್ ಸಂತೋಷ್, ಸಂದೇಶ್, ಸುಧೀರ್ ರವರು ಘಟನಾ ಸ್ಥಳಕ್ಕೆ ಧಾವಿಸಿ ಮೃತದೇಹ ಪತ್ತೆಗಾಗಿ ಬೆಳಗ್ಗಿನಿಂದ ಮಧ್ಯಾಹ್ನ ದವರೆಗೆ ಶ್ರಮಿಸಿ ಕೊನೆಗೆ ಯಶಸ್ವಿಯಾಯಿತು.. ಈ ವೇಳೆ ಗ್ರಾ. ಯೋಜನೆಯ ಕಳಸದ ಯೋಜನಾಧಿಕಾರಿ ಹಾಗೂ ಕಳಸದ ಶೌರ್ಯ ಟೀಮ್ ಪೂರಕ ಸಹಕಾರ ನೀಡಿದರು.

Related posts

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಸತತ 11 ನೇ ಬಾರಿಗೆ ಶೇ. 100 ಫಲಿತಾಂಶ

Suddi Udaya

ಕುಂಟಿನಿ ಅಲ್-ಬುಖಾರಿ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಬೆಂಗಳೂರಿನ ಬಾಷ್ ಕಂಪೆನಿಯ ತಂಡ ಸೇವಾನಿಕೇತನಕ್ಕೆ ಭೇಟಿ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವತಿಯಿಂದ ಸಾಮಾಜಿಕ ನ್ಯಾಯ ದಿನಾಚರಣೆ

Suddi Udaya

ಆರಂಬೋಡಿ 137ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಕುಂಭಶ್ರೀ ವಿದ್ಯಾ ಸಂಸ್ಥೆಯಲ್ಲಿ ವಲಯ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya
error: Content is protected !!