23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಸ ನದಿಯಲ್ಲಿ ಮುಳುಗಿದ ಯುವಕನ ದೇಹ ಪತ್ತೆ; ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ಘಟಕದ ಸ್ವಯಂಸೇವಕರು

ಬೆಳ್ತಂಗಡಿ; ಕಳಸದ ಅಂಬಾ ತೀರ್ಥ ನದಿಯಲ್ಲಿ ಸ್ನಾನಕ್ಕಿಳಿದಿದ್ದ ಮಧ್ಯಪ್ರದೇಶ ಮೂಲದ ಸಾಗರ್ (19 ) ಯುವಕ ನದಿ ನೀರಿನಲ್ಲಿ ಕಣ್ಮರೆಯಾಗಿದ್ದ ವಿಷಯ ತಿಳಿದ ಉಜಿರೆ-ಬೆಳಾಲು ಶೌರ್ಯ ಘಟಕದ ಸ್ವಯಂಸೇವಕರು ಮೆಚ್ಚುಗೆಯ ಕೆಲಸ ಮಾಡಿದ್ದಾರೆ.

ಈಶ್ವರ್ ಮಲ್ಪೆ ಯವರ ಮೂಲಕ ತಮ್ಮ ತಂಡದ ಕ್ಯಾಪ್ಟನ್ ಸಂತೋಷ್ ಅವರಿಗೆ ಬಂದಿದ್ದ ಕರೆಗೆ ಸ್ಪಂದಿಸಿದ ತಂಡ ತಕ್ಷಣ ಮೃತದೇಹ ಶೋಧ ಕಾರ್ಯಕ್ಕೆ ಉಜಿರೆ-ಬೆಳಾಲು ಘಟಕ ಮುಂದಾಯಿತು. ಘಟಕ ಪ್ರತಿನಿಧಿ ರವೀಂದ್ರ, ಕ್ಯಾಪ್ಟನ್ ಸಂತೋಷ್, ಸಂದೇಶ್, ಸುಧೀರ್ ರವರು ಘಟನಾ ಸ್ಥಳಕ್ಕೆ ಧಾವಿಸಿ ಮೃತದೇಹ ಪತ್ತೆಗಾಗಿ ಬೆಳಗ್ಗಿನಿಂದ ಮಧ್ಯಾಹ್ನ ದವರೆಗೆ ಶ್ರಮಿಸಿ ಕೊನೆಗೆ ಯಶಸ್ವಿಯಾಯಿತು.. ಈ ವೇಳೆ ಗ್ರಾ. ಯೋಜನೆಯ ಕಳಸದ ಯೋಜನಾಧಿಕಾರಿ ಹಾಗೂ ಕಳಸದ ಶೌರ್ಯ ಟೀಮ್ ಪೂರಕ ಸಹಕಾರ ನೀಡಿದರು.

Related posts

ಕಾಂಗ್ರೆಸ್ ಕಾರ್ಯಕರ್ತರ ಅಭಿನಂದನಾ ಸಭೆಯಲ್ಲಿ ಅಂತರಿಕ ಕಚ್ಚಾಟ ಬಹಿರಂಗ: ಬೂತುಗಳಲ್ಲಿ ಹಣ ಸಮರ್ಪಕವಾಗಿ ನಿರ್ವಹಣೆಯಾಗಿಲ್ಲ ಎಂದು ಹೇಳಿದ ಕಾರ್ಯಕರ್ತನನ್ನು ತಡೆದ ಬಂಗೇರ: ಬಂಗೇರ ಮಾತನ್ನು ವಿರೋಧಿಸಿ, ಸಭೆಯಿಂದ ಹೊರ ನಡೆದ ಪತ್ರಕರ್ತರು

Suddi Udaya

ಗುರುವಾಯನಕೆರೆ: ಶ್ರೀ ಲಕ್ಷ್ಮಿ ಫ್ಯಾನ್ಸಿಯಲ್ಲಿ ಚಪ್ಪಲ್ ಮೇಲೆ 10-50% ಡಿಸ್ಕೌಂಟ್ ಸೇಲ್

Suddi Udaya

ಆಪರೇಷನ್ ಸಿಂಧೂರ: ಕುರಾಯ-ಬಂದಾರು ಶ್ರೀ ಸದಾಶಿವ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲೆಗೆ ಹಿದಾಯತುಲ್ಲಾ ಗೇರುಕಟ್ಟೆ ರವರಿಂದ ಮಿಕ್ಸರ್ ಗ್ರೈಂಡರ್ ಕೊಡುಗೆ

Suddi Udaya

ವಿಶ್ವ ಹಿಂದೂ ಪರಿಷತ್ ಭಜರಂಗದಳ ಪದ್ಮುಂಜ ಘಟಕ ನೂತನ ಸಮಿತಿಯ ರಚನೆ

Suddi Udaya

ಕುಕ್ಕಳ: ತುರ್ತು ಸ್ಪಂದಿಸಿ ಸಮಸ್ಯೆ ಪರಿಹರಿಸಿದ ಬೆಳ್ತಂಗಡಿ ಕಾರ್ಯಪಾಲಕರು

Suddi Udaya
error: Content is protected !!