23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೋಟ್ಯಾನ್ ಫ್ರೆಂಡ್ಸ್ ವಾಟ್ಸಾಪ್ ಗ್ರೂಪಿನಿಂದ ಎರಡನೇ ಸೇವಾ ಯೋಜನೆ ಹಸ್ತಾಂತರ

ಬೆಳ್ತಂಗಡಿ: ಕೋಟ್ಯಾನ್ ಫ್ರೆಂಡ್ಸ್ ವಾಟ್ಸಾಪ್ ಗ್ರೂಪಿನಿಂದ ಎರಡನೇ ಸೇವಾ ಯೋಜನೆಯನ್ನು ಕಳಿಯ ಗ್ರಾಮದ ಮೆರ್ಲ ಬೋಮ್ಮನ ಪೂಜಾರಿಯವರ ಮಗ ಹೂವಿನ ವ್ಯಾಪಾರ ಮಾಡುತ್ತಿದ್ದ ಶಿವರಾಮ ಇವರು ಗುರುವಾಯನಕೆರೆ ಹತ್ತಿರ ರಸ್ತೆ ಅಪಘಾತದಲ್ಲಿ ಒಂದುವರೆ ತಿಂಗಳಿನಿಂದ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇವರ ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ಖರ್ಚಾಗಿದೆ. ಶಿವರಾಮ ಇವರ ತಂದೆಗೆ ಸಹಾಯಧನವಾಗಿ ರೂ 34,000 ಹಸ್ತಾಂತರಿಸಲಾಯಿತು.

ವಾಟ್ಸಾಪ್ ಗ್ರೂಪಿನ ಅಡ್ಮಿನ್ ಬೆಳ್ತಂಗಡಿ ಟೈಲರ್ಸ್ ಅಸೋಸಿಯೇಶನ್ ವಲಯ ಅಧ್ಯಕ್ಷ ಸುರೇಂದ್ರ ಕೋಟ್ಯಾನ್, ಜಾದೂಗರ ಬಿ.ಹೆಚ್ ರಾಜೀವ, ಕೆಸಿ ಕ್ಯಾಟರರ್ಸ್ ಮಾಲಕ ದೇವರಾಜ್., ಎಸ್.ಆರ್. ಸಾಮಿಯಾನ ಮಾಲಕ ಯೋಗೀಶ್ ಗೇರುಕಟ್ಟೆ, ಜಯರಾಜ್ ನಡಕ್ಕರ ಸುಖೇಶ್ ಪೂಜಾರಿ ಉಪಸ್ಥಿತರಿದ್ದರು.

Related posts

ಚಾರ್ಮಾಡಿ ಘಾಟಿನಲ್ಲಿ ಭಾರಿ ಬೆಂಕಿ ಅವಘಡ

Suddi Udaya

ಧರ್ಮಸ್ಥಳ :ವಿಶೇ‍ಷ ಚೇತನರ ಸಮನ್ವಯ ಗ್ರಾಮ ಸಭೆ: 90 ಫಲಾನುಭವಿಗಳಿಗೆ ರೂ.6.30 ಲಕ್ಷ ಆರ್ಥಿಕ ಪ್ರೋತ್ಸಾಹ ನಿಧಿ ಹಸ್ತಾಂತರ

Suddi Udaya

ಬೆಳ್ತಂಗಡಿ: ಕೆಲ್ಲಗುತ್ತು ಪರಿಸರದಲ್ಲಿ ಚಿರತೆ ಓಡಾಟ : ಎಚ್ಚರಿಕೆ ವಹಿಸುವಂತೆ ಪ.ಪಂ ನಿಂದ ಸೂಚನೆ

Suddi Udaya

ಬಿಜೆಪಿ ಶಿರ್ಲಾಲು ಬೂತ್ ಸಂಖ್ಯೆ 9ರ ಅಧ್ಯಕ್ಷರಾಗಿ ವಿಜಯಕುಮಾರ್, ಕಾರ್ಯದರ್ಶಿಯಾಗಿ ರಮೇಶ್ ಎನ್ ಆಯ್ಕೆ

Suddi Udaya

ಇತ್ತೀಚೆಗೆ ಮೃತಪಟ್ಟ ಬೂಡುಮುಗೇರು ತೇಜಸ್ವಿನಿಯವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಖಾಸಗಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ: ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!