July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೋಟ್ಯಾನ್ ಫ್ರೆಂಡ್ಸ್ ವಾಟ್ಸಾಪ್ ಗ್ರೂಪಿನಿಂದ ಎರಡನೇ ಸೇವಾ ಯೋಜನೆ ಹಸ್ತಾಂತರ

ಬೆಳ್ತಂಗಡಿ: ಕೋಟ್ಯಾನ್ ಫ್ರೆಂಡ್ಸ್ ವಾಟ್ಸಾಪ್ ಗ್ರೂಪಿನಿಂದ ಎರಡನೇ ಸೇವಾ ಯೋಜನೆಯನ್ನು ಕಳಿಯ ಗ್ರಾಮದ ಮೆರ್ಲ ಬೋಮ್ಮನ ಪೂಜಾರಿಯವರ ಮಗ ಹೂವಿನ ವ್ಯಾಪಾರ ಮಾಡುತ್ತಿದ್ದ ಶಿವರಾಮ ಇವರು ಗುರುವಾಯನಕೆರೆ ಹತ್ತಿರ ರಸ್ತೆ ಅಪಘಾತದಲ್ಲಿ ಒಂದುವರೆ ತಿಂಗಳಿನಿಂದ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇವರ ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ಖರ್ಚಾಗಿದೆ. ಶಿವರಾಮ ಇವರ ತಂದೆಗೆ ಸಹಾಯಧನವಾಗಿ ರೂ 34,000 ಹಸ್ತಾಂತರಿಸಲಾಯಿತು.

ವಾಟ್ಸಾಪ್ ಗ್ರೂಪಿನ ಅಡ್ಮಿನ್ ಬೆಳ್ತಂಗಡಿ ಟೈಲರ್ಸ್ ಅಸೋಸಿಯೇಶನ್ ವಲಯ ಅಧ್ಯಕ್ಷ ಸುರೇಂದ್ರ ಕೋಟ್ಯಾನ್, ಜಾದೂಗರ ಬಿ.ಹೆಚ್ ರಾಜೀವ, ಕೆಸಿ ಕ್ಯಾಟರರ್ಸ್ ಮಾಲಕ ದೇವರಾಜ್., ಎಸ್.ಆರ್. ಸಾಮಿಯಾನ ಮಾಲಕ ಯೋಗೀಶ್ ಗೇರುಕಟ್ಟೆ, ಜಯರಾಜ್ ನಡಕ್ಕರ ಸುಖೇಶ್ ಪೂಜಾರಿ ಉಪಸ್ಥಿತರಿದ್ದರು.

Related posts

ಮುಂಡಾಜೆ: ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಪೂರ್ವಭಾವಿ ಸಭೆ

Suddi Udaya

ವೇಣೂರು : ಗೋಳ್ತ್ಯಾರು ತಮ್ಮಯ್ಯ ದೇವಾಡಿಗ ನಿಧನ

Suddi Udaya

ಕಡಿರುದ್ಯಾವರ, ಮಲವಂತಿಗೆ, ಮಿತ್ತಬಾಗಿಲು ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಕಳಿಯ ಗ್ರಾ.ಪಂ. ಮಟ್ಟದ ವೈಷ್ಣವಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಶ್ರಮಿಕ ಕಚೇರಿಗೆ ಸ್ಪೈಡರ್ ಮ್ಯಾನ್ ಜ್ಯೋತಿರಾಜ್ ಭೇಟಿ: ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya
error: Content is protected !!