July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಗೋಳಿಯಂಗಡಿ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

ವೇಣೂರು: ಗೋಳಿಯಂಗಡಿ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಸಂಭ್ರಮದಿಂದ ಊರಿನ ಹಿರಿಯರು ಕಿರಿಯರು ಸೇರಿ ಈದ್ ಆಚರಿಸಿದರು.

ಈದ್ ಸಂದೇಶ ಭಾಷಣ ಗೋಳಿಯಂಗಡಿ ಮಸೀದಿಯ ಧರ್ಮಗುರು ಖತೀಬ್ ಹನೀಫ್ ಬಾ ಹಸನಿಯವರು ನೇತೃತ್ವ ನೀಡಿದರು. ಮಿನ್ಹಾ ಜುಲ್ ಹುದಾ ಚಾರಿಟಿಯ ಅಧ್ಯಕ್ಷ ಬದ್ರುದ್ದೀನ್ ಲೆತ್ವೀಫಿ, ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಗೋಳಿಯಂಗಡಿ ಹಾಗೂ ಮದ್ರಸ ಆಡಳಿತ ಕಮಿಟಿ ಅಧ್ಯಕ್ಷ ಅಲ್ ಹಾಜಿ ಟಿ ಕೆ, ಇಬ್ರಾಹಿಂ ಮುಸ್ಲಿಯಾರ್, ಪ್ರಧಾನ ಕಾರ್ಯದರ್ಶಿ ಶರೀಫ್ ಜಿ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದರು.

Related posts

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಅಧ್ಯಕ್ಷರಾಗಿ ತುಕರಾಮ್ ಬಿ., ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ ಬಳಂಜ

Suddi Udaya

ಮಂಗಳೂರು – ಧರ್ಮಸ್ಥಳ: ರಾಜಹಂಸ ಬಸ್ ಸೇವೆ ಪ್ರಾರಂಭ

Suddi Udaya

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2026-2027ನೇ ಸಾಲಿನ ಪ್ರಥಮ ವರ್ಷದ ಪ್ರವೇಶಾತಿ ಆರಂಭ

Suddi Udaya

ವಾಲಿಬಾಲ್ ಪಂದ್ಯಾಟ : ಬೆಳ್ತಂಗಡಿ ಶ್ರೀ ಗುರುದೇವ ಪದವಿ ಕಾಲೇಜಿನ ವಿದ್ಯಾರ್ಥಿ ನಿಸಾರ್ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ಶ್ರೀ ವನದುರ್ಗ ದೇವಸ್ಥಾನದ ಬ್ರಹ್ಮಕಲಶ: ಚಪ್ಪರ ಮುಹೂರ್ತ

Suddi Udaya

ಅಂತರ್ ಕಾಲೇಜು ಮಟ್ಟದ ಸ್ಪರ್ಧೆ: ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya
error: Content is protected !!