September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಗೋಳಿಯಂಗಡಿ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

ವೇಣೂರು: ಗೋಳಿಯಂಗಡಿ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಸಂಭ್ರಮದಿಂದ ಊರಿನ ಹಿರಿಯರು ಕಿರಿಯರು ಸೇರಿ ಈದ್ ಆಚರಿಸಿದರು.

ಈದ್ ಸಂದೇಶ ಭಾಷಣ ಗೋಳಿಯಂಗಡಿ ಮಸೀದಿಯ ಧರ್ಮಗುರು ಖತೀಬ್ ಹನೀಫ್ ಬಾ ಹಸನಿಯವರು ನೇತೃತ್ವ ನೀಡಿದರು. ಮಿನ್ಹಾ ಜುಲ್ ಹುದಾ ಚಾರಿಟಿಯ ಅಧ್ಯಕ್ಷ ಬದ್ರುದ್ದೀನ್ ಲೆತ್ವೀಫಿ, ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಗೋಳಿಯಂಗಡಿ ಹಾಗೂ ಮದ್ರಸ ಆಡಳಿತ ಕಮಿಟಿ ಅಧ್ಯಕ್ಷ ಅಲ್ ಹಾಜಿ ಟಿ ಕೆ, ಇಬ್ರಾಹಿಂ ಮುಸ್ಲಿಯಾರ್, ಪ್ರಧಾನ ಕಾರ್ಯದರ್ಶಿ ಶರೀಫ್ ಜಿ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದರು.

Related posts

ಅನರ್ಹ ಬಿಪಿಎಲ್ ಕಾರ್ಡ್ ಪತ್ತೆ ಪ್ರಕ್ರಿಯೆಗೆ ಇಲಾಖೆಯಿಂದ ಕ್ರಮ: ತಾಲೂಕಿನಲ್ಲಿ 7,024 ಬಿಪಿಎಲ್ ಪಡಿತರ ಚೀಟಿಗಳ ಪರಿಶೀಲನೆ: 53 ಕುಟುಂಬಗಳ ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಪರಿವರ್ತನೆ

Suddi Udaya

ಪ್ರೌಢ ಶಾಲಾ ವಿಭಾಗದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮರೋಡಿ ದೇವಸ್ಥಾನದಲ್ಲಿ ಶ್ರೀ ರಾಮತಾರಕ ಮಂತ್ರ ಹೋಮ

Suddi Udaya

ಮಾಡ ಪ್ರೀಮಿಯರ್ ಲೀಗ್ – ಶಾರದಾಂಭ ಕ್ರಿಕೆಟರ್ಸ್ ಪ್ರಥಮ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದಿಂದ ಮುಂಡ್ರುಪ್ಪಾಡಿ ಶಾಲೆಗೆ ಪ್ರಿಂಟರ್ ಕೊಡುಗೆ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಕರಿಮಣಿ ಉತ್ಸವ

Suddi Udaya
error: Content is protected !!