September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲದಿಂದ ಚಿಕಿತ್ಸಾ ನೆರವು

ಕಳಿಯ ಗ್ರಾಮದ ಕೋಜಪ್ಪಾಡಿ ಮನೆಯ ಯಜ್ಞೇಶ್ ಪೂಜಾರಿಯವರು ಇತ್ತೀಚೆಗೆ ಧರ್ಮಸ್ಥಳದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಅವರ ಎರಡು ಕಾಲುಗಳು ಮುರಿತಕೊಳ್ಳಗಾಗಿದು ಶಸ್ತ್ರ ಚಿಕಿತ್ಸೆಗೆ ಸಹಾಯ ಧನವನ್ನು ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲ ಪಣೆಜಾಲು ಇದರ ವತಿಯಿಂದ ರೂ 10,000 ಚೆಕ್ ಮುಖಾಂತರ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ನಾಗೇಶ್ ಪೂಜಾರಿ ಆದೆಲು, ಕಾರ್ಯದರ್ಶಿ ಹರೀಶ್ ಗಾಣಿಗ ಗುಂಪಲಾಜೆ, ಸಾಂಸ್ಕೃತಿಕ ಕಾರ್ಯದರ್ಶಿ ಜಗನ್ನಾಥ್ ಕುಲಾಲ್ ಸಿರಿಮಜಲ್ ಮತ್ತು ಸದಸ್ಯರಾದ ರಾಜೇಶ್ ಪೂಜಾರಿ ಆದೆಲು ಉಪಸ್ಥಿತರಿದ್ದರು.

Related posts

ಕಕ್ಕಿಂಜೆ: ಗಾಂಧಿನಗರ ನಿವಾಸಿ ವೀರಪ್ಪ ಗೌಡ ನಿಧನ

Suddi Udaya

ಇಂದಬೆಟ್ಟು: ಶತಾಯುಷಿ ಮತದಾರ ಬಂಗಾಡಿ ಅರಮನೆಯ ಬಿ. ರವಿರಾಜ್ ಬಲ್ಲಾಳ್ ರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಗ್ರಾಮೀಣ ಸರಕಾರಿ ಪ್ರೌಢಶಾಲೆಯಲ್ಲಿ ಹೀಗೊಂದು ವಿನೂತನ ಶೌಚಾಲಯ

Suddi Udaya

ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ

Suddi Udaya

ಉಜಿರೆ: ಅಜಿತ್ ನಗರ ನಿವಾಸಿ ಶಂಕರನಾರಾಯಣ ಭಟ್ ನಿಧನ

Suddi Udaya
error: Content is protected !!