25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆದ್ರಬೆಟ್ಟು ಅರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್‌ ಅಝಾ ಆಚರಣೆ

ಬೆದ್ರಬೆಟ್ಟು: ಅರಿಫಾಯ್ಯಾ ಜುಮಾ ಮಸೀದಿ ಬೆದ್ರಬೆಟ್ಟುವಿನಲ್ಲಿ ಸಂಭ್ರಮದ ಬಕ್ರೀದ್ ಆಚರಣೆ ನಡೆಯಿತು.


ಕಾರ್ಯಕ್ರಮದಲ್ಲಿ ಜಮಾತ್ ಧರ್ಮ ಗುರುಗಳಾದ ನೌಶಾದ್ ಸಖಾಫಿ ಅಲ್ ಅ ಫ್ಲಾಲಿ‌ ಸ್ನೇಹ, ಶಾಂತಿ, ಸಮಾಧಾನ, ತ್ಯಾಗ, ಬಲಿದಾನ, ಪರಸ್ಪರ ಸಹಾಯದೊಂದಿಗೆ ಮಾನವ ಸೌಹಾರ್ದ ಹಾಗೂ ವಿಶ್ವ ಭಾತೃತ್ವದ ಮಹೋನ್ನತ ಸಂದೇಶಗಳನ್ನು ಸಾರಿದರು. ಬಕ್ರೀದ್ ಸಂದೇಶ ಭಾಷಣ ಮಾಡಿ ಈದುಲ್ ಅಝಾ ನಮಾಝ್ ಮಾಡಿ ಪ್ರಾರ್ಥನೆ ನೆರವೇರಿಸಿದರು.

ಈ ವೇಳೆ ಹಿರಿಯರು, ಮಕ್ಕಳು ಪರಸ್ಪರ ಆಲಿಂಗನದ ಮೂಲಕ ‌ಶುಭಾಶಯ ವಿನಿಮಯ ಮಾಡಿಕೊಂಡರು. ರಿಫಾಯ್ಯಾ ಮಸೀದಿ ಆಡಳಿತ ಕಮಿಟಿ ಅಧ್ಯಕ್ಷ ಸಲೀಂ ಬೆದ್ರಬೆಟ್ಟು ಮತ್ತು ಪದಾಧಿಕಾರಿಗಳು, ಮುರ್ಷಿದುಲ್ ಆನಾಂ ಯಂಗ್ ಮೆನ್ಸ್ ‌ಪದಾಧಿಕಾರಿಗಳು ಮತ್ತು ಜಮಾತರು ಭಾಗಿಯಾಗಿದ್ದರು.

Related posts

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಕೂಟ: ಬೆಳ್ತಂಗಡಿ ಶೊರಿನ್ ರಿಯೊ ಕರಾಟೆ ಸಂಸ್ಥೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೇತೃತ್ವದಲ್ಲಿ ‘ಚಿಣ್ಣರ ಲೋಕ’ ಶಿಬಿರ ಸಮಾರೋಪ

Suddi Udaya

ತಾಲೂಕು ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಅಜ್ಜಿ ಹೇಮಾವತಿ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಅರಸಿನಮಕ್ಕಿ: ಉಡ್ಯೆರೆ ನಿವಾಸಿ ಪೂವಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳ: ಬೀಡಿನಲ್ಲಿ ಹೊಸ ಅಕ್ಕಿ ಊಟ

Suddi Udaya

ಪಡ್ಡಂದಡ್ಕ – ಕಟ್ಟೆ ರಸ್ತೆಗೆ ಗುಣಪಾಲ್ ಜೈನ್ ರಸ್ತೆ ಎಂದು ನಾಮಕರಣ: ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ರವರಿಂದ ಅನಾವರಣ

Suddi Udaya
error: Content is protected !!