25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆದ್ರಬೆಟ್ಟು ಅರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್‌ ಅಝಾ ಆಚರಣೆ

ಬೆದ್ರಬೆಟ್ಟು: ಅರಿಫಾಯ್ಯಾ ಜುಮಾ ಮಸೀದಿ ಬೆದ್ರಬೆಟ್ಟುವಿನಲ್ಲಿ ಸಂಭ್ರಮದ ಬಕ್ರೀದ್ ಆಚರಣೆ ನಡೆಯಿತು.


ಕಾರ್ಯಕ್ರಮದಲ್ಲಿ ಜಮಾತ್ ಧರ್ಮ ಗುರುಗಳಾದ ನೌಶಾದ್ ಸಖಾಫಿ ಅಲ್ ಅ ಫ್ಲಾಲಿ‌ ಸ್ನೇಹ, ಶಾಂತಿ, ಸಮಾಧಾನ, ತ್ಯಾಗ, ಬಲಿದಾನ, ಪರಸ್ಪರ ಸಹಾಯದೊಂದಿಗೆ ಮಾನವ ಸೌಹಾರ್ದ ಹಾಗೂ ವಿಶ್ವ ಭಾತೃತ್ವದ ಮಹೋನ್ನತ ಸಂದೇಶಗಳನ್ನು ಸಾರಿದರು. ಬಕ್ರೀದ್ ಸಂದೇಶ ಭಾಷಣ ಮಾಡಿ ಈದುಲ್ ಅಝಾ ನಮಾಝ್ ಮಾಡಿ ಪ್ರಾರ್ಥನೆ ನೆರವೇರಿಸಿದರು.

ಈ ವೇಳೆ ಹಿರಿಯರು, ಮಕ್ಕಳು ಪರಸ್ಪರ ಆಲಿಂಗನದ ಮೂಲಕ ‌ಶುಭಾಶಯ ವಿನಿಮಯ ಮಾಡಿಕೊಂಡರು. ರಿಫಾಯ್ಯಾ ಮಸೀದಿ ಆಡಳಿತ ಕಮಿಟಿ ಅಧ್ಯಕ್ಷ ಸಲೀಂ ಬೆದ್ರಬೆಟ್ಟು ಮತ್ತು ಪದಾಧಿಕಾರಿಗಳು, ಮುರ್ಷಿದುಲ್ ಆನಾಂ ಯಂಗ್ ಮೆನ್ಸ್ ‌ಪದಾಧಿಕಾರಿಗಳು ಮತ್ತು ಜಮಾತರು ಭಾಗಿಯಾಗಿದ್ದರು.

Related posts

ನಿಟ್ಟಡೆ : ಕುಂಜೊಟ್ಟು ನಿವಾಸಿ ಬೇಬಿ ನಿಧನ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ‘ಮುಳಿಯ ಚಿನ್ನೋತ್ಸವ’ ವಿಶ್ವ ವಿನೂತನ ಚಿನ್ನಾಭರಣಗಳ ಹಬ್ಬಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ತಾಲೂಕಿನ 70 ಸಾವಿರ ಅಕ್ರಮ ಸಕ್ರಮ ಭೂ ಮಂಜೂರಾತಿ ಅರ್ಜಿದಾರರ ಬದುಕು ಬೀದಿಗೆ: 94ಸಿ ಮನೆ ನಿವೇಶನ ಅರ್ಜಿ ತಾಲೂಕು ಕಛೇರಿಯಲ್ಲಿ ನಾಪತ್ತೆ: ಜೂ.17 ರಿಂದ ಕಂದಾಯ ಸಚಿವ ಕೃಷ್ಣ ಬೈರೆ ಗೌಡರಿಗೆ ಪತ್ರ ಚಳುವಳಿ: ಜೂನ್ 26 ರಂದು ಕೃಷಿಕರಿಂದ ಹಕ್ಕೊತ್ತಾಯ ಸಭೆ

Suddi Udaya

ಇಂದಬೆಟ್ಟು: ಸಮೃದ್ಧಿ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂಸ್ಕೃತೋತ್ಸವ

Suddi Udaya

ಜಾವೆಲಿನ್ ಎಸೆತ: ಮಚ್ಚಿನ ಸ.ಪ್ರೌ. ಶಾಲಾ ವಿದ್ಯಾರ್ಥಿ ಮಹಮದ್ ಯಾಸ್ಮಿರ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!