23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದುಲ್ – ಹದಾ ಬಕ್ರೀದ್ ಆಚರಣೆ

ಬೆಳ್ತಂಗಡಿ : ಕೇಂದ್ರ ಜುಮ್ಮಾ ಮಸೀದಿಯಲ್ಲಿ ಇದುಲ್ – ಹದಾ ಬಕ್ರೀದ್ ನಮಾಝ್ ಖತೀಬರಾದ ಹನೀಫ್ ಫೈಝಿ ಯವರ ನೇತೃತ್ವದಲ್ಲಿ ನಡೆಯಿತು.

ಮಸೀದಿ ಅಧ್ಯಕ್ಷರಾದ ಬಿ.ಎ. ನಝೀರ್, ಉಪಾಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿಗಳಾದ ಬಿ.ಎಚ್. ರಝಾಕ್, ಹನೀಫ್ ವರ್ಷಾ, ಮಹಮ್ಮದ್ ಕುದ್ರಡ್ಕ, ಕೋಶಾಧಿಕಾರಿ ಇಸ್ಮಾಲಿ ಐ.ಬಿ. ಹಾಗೂ ಎಲ್ಲಾ ಜಮಾತ್ ಬಾಂಧವರು ಉಪಸ್ಥಿತರಿದ್ದರು.

Related posts

ಫೆ.17 ಬಳಂಜದಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ಕಬಡ್ಡಿ ಪಂದ್ಯಾಟ: ಪ್ರಗತಿಪರ ಕೃಷಿಕ ತಿಮ್ಮಪ್ಪ ಪೂಜಾರಿಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ “ಮಕ್ಕಳ ಗ್ರಾಮ ಸಭೆ”

Suddi Udaya

ಭೀಕರ ಗಾಳಿ -ಮಳೆ: ಬೆಳ್ತಂಗಡಿ ಸೈಂಟ್ ತೆರೇಸಾ ಕಾನ್ವೆಂಟ್ ಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ನಾಳ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಉಜಿರೆ: ಕಾಮಧೇನು ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ಬಣಕಲ್ ಸಾಯಿಕೃಷ್ಣ ಹೆಲ್ತ್ ಸೆಂಟರ್ ನಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ನೇತ್ರ ತಪಾಸಣೆ ಶಿಬಿರ

Suddi Udaya
error: Content is protected !!