24.8 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ರಚನೆ

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಆಯ್ಕೆ ವಿದ್ಯುನ್ಮಾನ ಮತಯಂತ್ರದ ಆಪ್ ನಲ್ಲಿ ಸಾರ್ವತ್ರಿಕ ಚುನಾವಣೆಯ ಮಾದರಿಯಂತೆ ಮಾಡಲಾಯಿತು.

ವಿದ್ಯಾರ್ಥಿಗಳು ವಿದ್ಯನ್ಮಾನ ಮತಯಂತ್ರದಲ್ಲಿ ಮತ ಚಲಾಯಿಸಿ ಸಂತೋಷ ವ್ಯಕ್ತಪಡಿಸಿದರು. ಕಾರ್ಯಕ್ರಮವನ್ನು ಶಾಲಾ ಕಲಾ ಶಿಕ್ಷಕ ವೆಂಕಪ್ಪ ಬಿ ರವರ ಮಾರ್ಗದರ್ಶನದಲ್ಲಿ ಹಾಗೂ ಎಲ್ಲಾ ಶಿಕ್ಷಕರ ಸಹಕಾರದಲ್ಲಿ ನಡೆಯಿತು.

ಶಾಲಾ ಮುಖ್ಯಮಂತ್ರಿಯಾಗಿ ಲಿತೀಕ್ಷಾ, ಉಪಮುಖ್ಯಮಂತ್ರಿಯಾಗಿ ಯಜ್ಞೇಶ್, ಕ್ರೀಡಾಮಂತ್ರಿಯಾಗಿ ಹಿದಾಯತ್ ರಹಿಮಾನ್, ಆಯಿಷಾ ಜಸೀನಾ, ಗೃಹಮಂತ್ರಿಯಾಗಿ ಸಮೃದ್, ಲಕ್ಷ್ಮೀಶ, ಶಿಕ್ಷಣಮಂತ್ರಿಯಾಗಿ ಅಮೃತಾ, ತಸ್ರೀಫ್, ಸ್ವಚ್ಛತಾ ಮಂತ್ರಿಯಾಗಿ ಫಾತಿಮತ್ ಝನೀರಾ, ಆಸೀರಾಬಾನು, ತೋಟಗಾರಿಕಾ ಮಂತ್ರಿಯಾಗಿ ದಕ್ಷಿತ್ ಕುಂದರ್, ಮಹಮ್ಮದ್ ಶುರೂರ್, ವಾರ್ತಾ ಮತ್ತು ಗ್ರಂಥಾಲಯ ಮಂತ್ರಿಯಾಗಿ ಸುನೈನಾ, ಆರೋಗ್ಯ ಮಂತ್ರಿಯಾಗಿ ಅಂಕಿತ ಎಸ್.ಎ, ಅಕ್ಷತ್, ಸಾಂಸ್ಕೃತಿಕ ಮಂತ್ರಿಯಾಗಿ ಚೈತ್ರ ಆಯ್ಕೆಯಾದರು.

Related posts

ಅಮೇರಿಕಾದ ಪ್ರತಿಷ್ಠಿತ ಹಾರ್ವರ್ಡ್ ಯೂನಿವರ್ಸಿಟಿ ಯ ಸ್ಟ್ರಾಟೆಜಿಕ್ ಲೀಡರ್ ಶಿಪ್ ಪ್ರೋಗ್ರಾಮ್ ಗೆ ಸುಳ್ಯದ ಪ್ರದೀಪ್ ಜೈನ್ ಬಲ್ನಾಡು ಪೇಟೆ ಆಯ್ಕೆ

Suddi Udaya

ಉಪ್ಪಾರಪಳಿಕೆ ವಿಶ್ವ ಜ್ಯೋತಿ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಧರ್ಮಸ್ಥಳ ಭೇಟಿ

Suddi Udaya

ಇಂದು ಸಂಜೆ ಬಹುನಿರೀಕ್ಷಿತ ದಸ್ಕತ್ ತುಳು ಚಲನಚಿತ್ರದ ಟೀಸರ್ ಬಿಡುಗಡೆ

Suddi Udaya

ಜೆಸಿಐ ಬೆಳ್ತಂಗಡಿಯ ಉದ್ದೇಶಿತ ‘ಜೇಸಿ ಛೇಂಬರ್ ಆಫ್ ಕಾಮರ್ಸ್’ ಸ್ಥಾಪನೆ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಕುಕ್ಕೇಡಿ ಗ್ರಾ.ಪಂ.ನಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಯವರ ಜನ್ಮ ದಿನಾಚರಣೆ

Suddi Udaya
error: Content is protected !!