July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ರಚನೆ

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಆಯ್ಕೆ ವಿದ್ಯುನ್ಮಾನ ಮತಯಂತ್ರದ ಆಪ್ ನಲ್ಲಿ ಸಾರ್ವತ್ರಿಕ ಚುನಾವಣೆಯ ಮಾದರಿಯಂತೆ ಮಾಡಲಾಯಿತು.

ವಿದ್ಯಾರ್ಥಿಗಳು ವಿದ್ಯನ್ಮಾನ ಮತಯಂತ್ರದಲ್ಲಿ ಮತ ಚಲಾಯಿಸಿ ಸಂತೋಷ ವ್ಯಕ್ತಪಡಿಸಿದರು. ಕಾರ್ಯಕ್ರಮವನ್ನು ಶಾಲಾ ಕಲಾ ಶಿಕ್ಷಕ ವೆಂಕಪ್ಪ ಬಿ ರವರ ಮಾರ್ಗದರ್ಶನದಲ್ಲಿ ಹಾಗೂ ಎಲ್ಲಾ ಶಿಕ್ಷಕರ ಸಹಕಾರದಲ್ಲಿ ನಡೆಯಿತು.

ಶಾಲಾ ಮುಖ್ಯಮಂತ್ರಿಯಾಗಿ ಲಿತೀಕ್ಷಾ, ಉಪಮುಖ್ಯಮಂತ್ರಿಯಾಗಿ ಯಜ್ಞೇಶ್, ಕ್ರೀಡಾಮಂತ್ರಿಯಾಗಿ ಹಿದಾಯತ್ ರಹಿಮಾನ್, ಆಯಿಷಾ ಜಸೀನಾ, ಗೃಹಮಂತ್ರಿಯಾಗಿ ಸಮೃದ್, ಲಕ್ಷ್ಮೀಶ, ಶಿಕ್ಷಣಮಂತ್ರಿಯಾಗಿ ಅಮೃತಾ, ತಸ್ರೀಫ್, ಸ್ವಚ್ಛತಾ ಮಂತ್ರಿಯಾಗಿ ಫಾತಿಮತ್ ಝನೀರಾ, ಆಸೀರಾಬಾನು, ತೋಟಗಾರಿಕಾ ಮಂತ್ರಿಯಾಗಿ ದಕ್ಷಿತ್ ಕುಂದರ್, ಮಹಮ್ಮದ್ ಶುರೂರ್, ವಾರ್ತಾ ಮತ್ತು ಗ್ರಂಥಾಲಯ ಮಂತ್ರಿಯಾಗಿ ಸುನೈನಾ, ಆರೋಗ್ಯ ಮಂತ್ರಿಯಾಗಿ ಅಂಕಿತ ಎಸ್.ಎ, ಅಕ್ಷತ್, ಸಾಂಸ್ಕೃತಿಕ ಮಂತ್ರಿಯಾಗಿ ಚೈತ್ರ ಆಯ್ಕೆಯಾದರು.

Related posts

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಹತ್ಯಡ್ಕ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಚುನಾವಣಾ ಕಾರ್ಯಕ್ಕೆ 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ

Suddi Udaya

ಮೇಲಂತಬೆಟ್ಟು ನಿಸರ್ಗ ಸಂಜೀವಿನಿ ಸ್ವಸಹಾಯ ಗುಂಪಿನ ಸದಸ್ಯೆ ಲಕ್ಷ್ಮಿ ಸೇರಿದಂತೆ ದ.ಕ. ಜಿಲ್ಲೆಯಿಂದ ನಾಲ್ವರು ಕೊರಗ ಸಮುದಾಯದ ಮಹಿಳೆಯರಿಗೆ ರಾಷ್ಟ್ರಪತಿ ಭೇಟಿಗೆ ಅವಕಾಶ

Suddi Udaya

ಹಿರಿಯ ಕಾಂಗ್ರೆಸ್ ಕಾರ್ಯಕರ್ತ ವಾಸು ಗೌಡ ಬಂದಾರು ನಿಧನ

Suddi Udaya

ಕೊಕ್ಕಡ: ಹೊಲಿಗೆ ತರಬೇತಿ ಕೇಂದ್ರದ ಸಮಾರೋಪ ಸಮಾರಂಭ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

Suddi Udaya
error: Content is protected !!