23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ರಚನೆ

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಆಯ್ಕೆ ವಿದ್ಯುನ್ಮಾನ ಮತಯಂತ್ರದ ಆಪ್ ನಲ್ಲಿ ಸಾರ್ವತ್ರಿಕ ಚುನಾವಣೆಯ ಮಾದರಿಯಂತೆ ಮಾಡಲಾಯಿತು.

ವಿದ್ಯಾರ್ಥಿಗಳು ವಿದ್ಯನ್ಮಾನ ಮತಯಂತ್ರದಲ್ಲಿ ಮತ ಚಲಾಯಿಸಿ ಸಂತೋಷ ವ್ಯಕ್ತಪಡಿಸಿದರು. ಕಾರ್ಯಕ್ರಮವನ್ನು ಶಾಲಾ ಕಲಾ ಶಿಕ್ಷಕ ವೆಂಕಪ್ಪ ಬಿ ರವರ ಮಾರ್ಗದರ್ಶನದಲ್ಲಿ ಹಾಗೂ ಎಲ್ಲಾ ಶಿಕ್ಷಕರ ಸಹಕಾರದಲ್ಲಿ ನಡೆಯಿತು.

ಶಾಲಾ ಮುಖ್ಯಮಂತ್ರಿಯಾಗಿ ಲಿತೀಕ್ಷಾ, ಉಪಮುಖ್ಯಮಂತ್ರಿಯಾಗಿ ಯಜ್ಞೇಶ್, ಕ್ರೀಡಾಮಂತ್ರಿಯಾಗಿ ಹಿದಾಯತ್ ರಹಿಮಾನ್, ಆಯಿಷಾ ಜಸೀನಾ, ಗೃಹಮಂತ್ರಿಯಾಗಿ ಸಮೃದ್, ಲಕ್ಷ್ಮೀಶ, ಶಿಕ್ಷಣಮಂತ್ರಿಯಾಗಿ ಅಮೃತಾ, ತಸ್ರೀಫ್, ಸ್ವಚ್ಛತಾ ಮಂತ್ರಿಯಾಗಿ ಫಾತಿಮತ್ ಝನೀರಾ, ಆಸೀರಾಬಾನು, ತೋಟಗಾರಿಕಾ ಮಂತ್ರಿಯಾಗಿ ದಕ್ಷಿತ್ ಕುಂದರ್, ಮಹಮ್ಮದ್ ಶುರೂರ್, ವಾರ್ತಾ ಮತ್ತು ಗ್ರಂಥಾಲಯ ಮಂತ್ರಿಯಾಗಿ ಸುನೈನಾ, ಆರೋಗ್ಯ ಮಂತ್ರಿಯಾಗಿ ಅಂಕಿತ ಎಸ್.ಎ, ಅಕ್ಷತ್, ಸಾಂಸ್ಕೃತಿಕ ಮಂತ್ರಿಯಾಗಿ ಚೈತ್ರ ಆಯ್ಕೆಯಾದರು.

Related posts

ಉಡುಪಿ ಜಿಲ್ಲಾ ಸಮಾವೇಶ 2024 ಮತ್ತು 26ನೇ ಉಚಿತ ವೈದ್ಯಕೀಯ ತಪಾಸಣೆ ಮಾಹಿತಿ ಹಾಗೂ ಜಾಗೃತಿ ಶಿಬಿರ

Suddi Udaya

ಮೋಹನ್ ಕುಮಾರ್ ನೇತೃತ್ವದಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ “ಯಶೋ-ವಿಜಯ”ಬದುಕು-ನೆನೆಪು-ಸ್ಮರಣೆ ವಿಶೇಷ ಕಾರ್ಯಕ್ರಮ

Suddi Udaya

ಜ.12: ಬಳಂಜ ಬದಿನಡೆಯಲ್ಲಿ ಅಯ್ಯಪ್ಪ ಪೂಜೆ, ಇರುಮುಡಿ ಕಟ್ಟುವ ಕಾರ್ಯಕ್ರಮ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗುವ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

Suddi Udaya

ಹುಣ್ಸೆಕಟ್ಟೆ: ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!