25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ರಚನೆ

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಆಯ್ಕೆ ವಿದ್ಯುನ್ಮಾನ ಮತಯಂತ್ರದ ಆಪ್ ನಲ್ಲಿ ಸಾರ್ವತ್ರಿಕ ಚುನಾವಣೆಯ ಮಾದರಿಯಂತೆ ಮಾಡಲಾಯಿತು.

ವಿದ್ಯಾರ್ಥಿಗಳು ವಿದ್ಯನ್ಮಾನ ಮತಯಂತ್ರದಲ್ಲಿ ಮತ ಚಲಾಯಿಸಿ ಸಂತೋಷ ವ್ಯಕ್ತಪಡಿಸಿದರು. ಕಾರ್ಯಕ್ರಮವನ್ನು ಶಾಲಾ ಕಲಾ ಶಿಕ್ಷಕ ವೆಂಕಪ್ಪ ಬಿ ರವರ ಮಾರ್ಗದರ್ಶನದಲ್ಲಿ ಹಾಗೂ ಎಲ್ಲಾ ಶಿಕ್ಷಕರ ಸಹಕಾರದಲ್ಲಿ ನಡೆಯಿತು.

ಶಾಲಾ ಮುಖ್ಯಮಂತ್ರಿಯಾಗಿ ಲಿತೀಕ್ಷಾ, ಉಪಮುಖ್ಯಮಂತ್ರಿಯಾಗಿ ಯಜ್ಞೇಶ್, ಕ್ರೀಡಾಮಂತ್ರಿಯಾಗಿ ಹಿದಾಯತ್ ರಹಿಮಾನ್, ಆಯಿಷಾ ಜಸೀನಾ, ಗೃಹಮಂತ್ರಿಯಾಗಿ ಸಮೃದ್, ಲಕ್ಷ್ಮೀಶ, ಶಿಕ್ಷಣಮಂತ್ರಿಯಾಗಿ ಅಮೃತಾ, ತಸ್ರೀಫ್, ಸ್ವಚ್ಛತಾ ಮಂತ್ರಿಯಾಗಿ ಫಾತಿಮತ್ ಝನೀರಾ, ಆಸೀರಾಬಾನು, ತೋಟಗಾರಿಕಾ ಮಂತ್ರಿಯಾಗಿ ದಕ್ಷಿತ್ ಕುಂದರ್, ಮಹಮ್ಮದ್ ಶುರೂರ್, ವಾರ್ತಾ ಮತ್ತು ಗ್ರಂಥಾಲಯ ಮಂತ್ರಿಯಾಗಿ ಸುನೈನಾ, ಆರೋಗ್ಯ ಮಂತ್ರಿಯಾಗಿ ಅಂಕಿತ ಎಸ್.ಎ, ಅಕ್ಷತ್, ಸಾಂಸ್ಕೃತಿಕ ಮಂತ್ರಿಯಾಗಿ ಚೈತ್ರ ಆಯ್ಕೆಯಾದರು.

Related posts

ಬೆಳಾಲು ಪ್ರೌಢಶಾಲೆಯ ಮಕ್ಕಳಿಗೆ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ:ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಬೇಸಾಯದ ಪಾಠ

Suddi Udaya

ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಪದ ಪ್ರದಾನ ಸಮಾರಂಭ

Suddi Udaya

ಅರಸಿನಮಕ್ಕಿ: ಚೈತನ್ಯಮಿತ್ರ ಕಲಾವೃಂದದಿಂದ 22ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

Suddi Udaya

ಭಗವಾನ್‌ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರ ವಿರೂಪಗೊಳಿಸಿ ಧಮ೯ದ ಗೌರವಕ್ಕೆ ಧಕ್ಕೆ ಆರೋಪ : ನಾರಾವಿಯ ಶ್ರೀಮತಿ ವಿಜಯ ರವರ ಮೇಲೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವಿದ್ಯಾರ್ಥಿ ಕೀರ್ತನ್ ಕೈಚಳಕದಿಂದ ಸಾಸಿವೆಯಲ್ಲಿ ಮೂಡಿದ`ಭಗತ್ ಸಿಂಗ್’ ಚಿತ್ರ :ಇಂಡಿಯಾ ಬುಕ್ ಆಫ್ ರೆಕಾರ್ಡ್ಗೆ ಸೇರ್ಪಡೆ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!