23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡವು ಸ್ವರ್ಣ ಸಂಜೀವಿನಿ ಟ್ರಸ್ಟ್ ವತಿಯಿಂದ ಕಳೆಂಜದ ನಂದಗೋಕುಲ ಗೋಶಾಲೆಯಲ್ಲಿ ಗೋಪೂಜೆ ಮತ್ತು ಗೊಗ್ರಾಸಕ್ಕೆ ನಗದು ಹಸ್ತಾಂತರ

ಕಳೆಂಜ: ಸಮಾಜ ಸೇವೆ ಸಂಸ್ಥೆಯಾದ ಮಡವು ಸ್ವರ್ಣ ಸಂಜೀವಿನಿ ಟ್ರಸ್ಟ್ ಕಳೆದ 6 ವರ್ಷವನ್ನು ಯಶಸ್ವಿಯಾಗಿ ಪೂರೈಸಿ, ತನ್ನ 7ನೇ ವರ್ಷ ಪಾದಾರ್ಪಣೆ ಮಾಡುವ ಶುಭ ದಿನವನ್ನು ಕಳೆಂಜದ ನಂದಗೋಕುಲ ಗೋಶಾಲೆಯಲ್ಲಿ ಗೋವುಗಳಿಗೆ ಗೋಪೂಜೆ ಮತ್ತು ಗೊಗ್ರಾಸ ನೀಡುವ ಮೂಲಕ ವಿಶಿಷ್ಟವಾಗಿ ಆಚರಿಸಿದರು.


ಜೊತೆಗೆ ತಮ್ಮ ಸಂಸ್ಥೆಯಿಂದ ಕಳೆಂಜ ನಂದಗೋಕುಲ ಗೋಶಾಲೆಯ ಗೊಗ್ರಾಸಕ್ಕಾಗಿ ರೂ.25,009 ನಗದನ್ನು ನೀಡಿದರು.
ಟ್ರಸ್ಟ್ ನ ಸಮಾಜ ಸೇವೆ ಹೀಗೆಯೇ ಮುಂದುವರಿಯಲಿ. ಅವರ ಸಹಕಾರ ಮುಂದೆಯೂ ಗೋಶಾಲೆ ಮೇಲೆ ಹೀಗೆಯೇ ಇರಲಿ ಎಂದು ನಂದಗೋಕುಲ ಗೋಶಾಲೆ ವತಿಯಿಂದ ಸ್ವಣ೯ ಸಂಜೀವಿನಿ ಟ್ರಸ್ಟಿನ ಅಧ್ಯಕ್ಷರು, ಟ್ರಸ್ಟಿಗಳು ಮತ್ತು ಸದ್ಯಸರುಗಳಿಗೆ ಕೃತಜ್ಞತೆ
ಸಲ್ಲಿಸಲಾಯಿತು.

Related posts

ಶುಭವಿವಾಹ ಐಶ್ವರ್ಯ-ಸ್ಕಂದ

Suddi Udaya

ಬೆಳಾಲು: ಮೈತ್ರಿ ಯುವಕ ಮಂಡಲ ವಾರ್ಷಿಕ ಮಹಾಸಭೆ ಮತ್ತು ಲೆಕ್ಕ ಪತ್ರ ಮಂಡನೆ

Suddi Udaya

ಬೆಳ್ತಂಗಡಿ : ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

Suddi Udaya

ಗುರುವಾಯನಕೆರೆ ಶಕ್ತಿನಗರ ಜಂಕ್ಷನ್ ನಲ್ಲಿ ಸ್ಕೂಟರ್ ಗೆ ಲಾರಿ ಡಿಕ್ಕಿ : ಓರ್ವ ಮೃತ್ಯು,

Suddi Udaya

ಪಡ್ಡಂದಡ್ಕ: ಶ್ರೀ ವೆಂಕಟೇಶ್ವರ ಪ್ಯೂಲ್ ಸರ್ವಿಸ್ ಶುಭಾರಂಭ

Suddi Udaya

ಶಿರ್ಲಾಲು ಶ್ರಿ ಮಹಾಲಿಂಗೇಶ್ವರ ದೇವರಿಗೆ ಬ್ರಹ್ಮ ಕಲಶಾಭಿಷೇಕ

Suddi Udaya
error: Content is protected !!