September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡವು ಸ್ವರ್ಣ ಸಂಜೀವಿನಿ ಟ್ರಸ್ಟ್ ವತಿಯಿಂದ ಕಳೆಂಜದ ನಂದಗೋಕುಲ ಗೋಶಾಲೆಯಲ್ಲಿ ಗೋಪೂಜೆ ಮತ್ತು ಗೊಗ್ರಾಸಕ್ಕೆ ನಗದು ಹಸ್ತಾಂತರ

ಕಳೆಂಜ: ಸಮಾಜ ಸೇವೆ ಸಂಸ್ಥೆಯಾದ ಮಡವು ಸ್ವರ್ಣ ಸಂಜೀವಿನಿ ಟ್ರಸ್ಟ್ ಕಳೆದ 6 ವರ್ಷವನ್ನು ಯಶಸ್ವಿಯಾಗಿ ಪೂರೈಸಿ, ತನ್ನ 7ನೇ ವರ್ಷ ಪಾದಾರ್ಪಣೆ ಮಾಡುವ ಶುಭ ದಿನವನ್ನು ಕಳೆಂಜದ ನಂದಗೋಕುಲ ಗೋಶಾಲೆಯಲ್ಲಿ ಗೋವುಗಳಿಗೆ ಗೋಪೂಜೆ ಮತ್ತು ಗೊಗ್ರಾಸ ನೀಡುವ ಮೂಲಕ ವಿಶಿಷ್ಟವಾಗಿ ಆಚರಿಸಿದರು.


ಜೊತೆಗೆ ತಮ್ಮ ಸಂಸ್ಥೆಯಿಂದ ಕಳೆಂಜ ನಂದಗೋಕುಲ ಗೋಶಾಲೆಯ ಗೊಗ್ರಾಸಕ್ಕಾಗಿ ರೂ.25,009 ನಗದನ್ನು ನೀಡಿದರು.
ಟ್ರಸ್ಟ್ ನ ಸಮಾಜ ಸೇವೆ ಹೀಗೆಯೇ ಮುಂದುವರಿಯಲಿ. ಅವರ ಸಹಕಾರ ಮುಂದೆಯೂ ಗೋಶಾಲೆ ಮೇಲೆ ಹೀಗೆಯೇ ಇರಲಿ ಎಂದು ನಂದಗೋಕುಲ ಗೋಶಾಲೆ ವತಿಯಿಂದ ಸ್ವಣ೯ ಸಂಜೀವಿನಿ ಟ್ರಸ್ಟಿನ ಅಧ್ಯಕ್ಷರು, ಟ್ರಸ್ಟಿಗಳು ಮತ್ತು ಸದ್ಯಸರುಗಳಿಗೆ ಕೃತಜ್ಞತೆ
ಸಲ್ಲಿಸಲಾಯಿತು.

Related posts

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ನ.30: ಬಜಿರೆ ಹೊಸಪಟ್ಣ ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಹಾಗೂ ಸತ್ಯನಾರಾಯಣ ಭಜನಾ ಮಂಡಳಿ ಆಶ್ರಯದಲ್ಲಿ ಹೊನಲು ಬೆಳಕಿನ ಪುರುಷರ 60 ಕೆ.ಜಿ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ಎಸ್.ಡಿ.ಎಂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ “ಮಾಮ್” ಪ್ರಶಸ್ತಿಯ ಗರಿ

Suddi Udaya

ಆಗಸ್ಟ್ 2 , 3: ಉಜಿರೆಯಲ್ಲಿ “ಮಹಿಳಾ ಯಕ್ಷ ಸಂಭ್ರಮ” : ಪತ್ರಿಕಾಗೋಷ್ಠಿ

Suddi Udaya

ವೇಣೂರು: ತುಂಗಮ್ಮ ಪೂಜಾರಿ ನಿಧನ

Suddi Udaya

ಕೂತ್ಲೂರು ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಶ್ರೀಮತಿ ಉಷಾ ಆಯ್ಕೆ

Suddi Udaya
error: Content is protected !!