July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡವು ಸ್ವರ್ಣ ಸಂಜೀವಿನಿ ಟ್ರಸ್ಟ್ ವತಿಯಿಂದ ಕಳೆಂಜದ ನಂದಗೋಕುಲ ಗೋಶಾಲೆಯಲ್ಲಿ ಗೋಪೂಜೆ ಮತ್ತು ಗೊಗ್ರಾಸಕ್ಕೆ ನಗದು ಹಸ್ತಾಂತರ

ಕಳೆಂಜ: ಸಮಾಜ ಸೇವೆ ಸಂಸ್ಥೆಯಾದ ಮಡವು ಸ್ವರ್ಣ ಸಂಜೀವಿನಿ ಟ್ರಸ್ಟ್ ಕಳೆದ 6 ವರ್ಷವನ್ನು ಯಶಸ್ವಿಯಾಗಿ ಪೂರೈಸಿ, ತನ್ನ 7ನೇ ವರ್ಷ ಪಾದಾರ್ಪಣೆ ಮಾಡುವ ಶುಭ ದಿನವನ್ನು ಕಳೆಂಜದ ನಂದಗೋಕುಲ ಗೋಶಾಲೆಯಲ್ಲಿ ಗೋವುಗಳಿಗೆ ಗೋಪೂಜೆ ಮತ್ತು ಗೊಗ್ರಾಸ ನೀಡುವ ಮೂಲಕ ವಿಶಿಷ್ಟವಾಗಿ ಆಚರಿಸಿದರು.


ಜೊತೆಗೆ ತಮ್ಮ ಸಂಸ್ಥೆಯಿಂದ ಕಳೆಂಜ ನಂದಗೋಕುಲ ಗೋಶಾಲೆಯ ಗೊಗ್ರಾಸಕ್ಕಾಗಿ ರೂ.25,009 ನಗದನ್ನು ನೀಡಿದರು.
ಟ್ರಸ್ಟ್ ನ ಸಮಾಜ ಸೇವೆ ಹೀಗೆಯೇ ಮುಂದುವರಿಯಲಿ. ಅವರ ಸಹಕಾರ ಮುಂದೆಯೂ ಗೋಶಾಲೆ ಮೇಲೆ ಹೀಗೆಯೇ ಇರಲಿ ಎಂದು ನಂದಗೋಕುಲ ಗೋಶಾಲೆ ವತಿಯಿಂದ ಸ್ವಣ೯ ಸಂಜೀವಿನಿ ಟ್ರಸ್ಟಿನ ಅಧ್ಯಕ್ಷರು, ಟ್ರಸ್ಟಿಗಳು ಮತ್ತು ಸದ್ಯಸರುಗಳಿಗೆ ಕೃತಜ್ಞತೆ
ಸಲ್ಲಿಸಲಾಯಿತು.

Related posts

ಎಸ್‌ವೈಎಸ್ ಬೆಳ್ತಂಗಡಿ ಝೋನ್ ವತಿಯಿಂದ ಶರೀಫ್ ಪರಪ್ಪು ಕುಟುಂಬಕ್ಕೆ ಸಾಂತ್ವನ ಫಂಡ್ ಹಸ್ತಾಂತರ

Suddi Udaya

ರಾಷ್ಟ್ರಮಟ್ಟದ ಉರ್ದು ಭಾಷಣ ಸ್ಪರ್ಧೆ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸೈಯ್ಯದ್ ಮಹಮ್ಮದ್ ಉವೈಸ್ ಪ್ರಥಮ ಸ್ಥಾನ

Suddi Udaya

ಶಿಬಾಜೆ ಶ್ರೀಧರ ಕೊಲೆ ಪ್ರಕರಣದ ದೂರುದಾರ ಆತ್ಮಹತ್ಯೆಗೆ ಯತ್ನ

Suddi Udaya

ಧರ್ಮಸ್ಥಳ ಡಾ. ವಿಘ್ನರಾಜ್ ಎಸ್.ಆರ್. ರವರಿಗೆ ಶಂಕರ ಸಾಹಿತ್ಯ ಪ್ರಶಸ್ತಿ

Suddi Udaya

ಆರಂಬೋಡಿ ಹಿಂದೂ ಜಾಗರಣಾ ವೇದಿಕೆಯ ಶ್ರೀ ಕೃಷ್ಣ ಜನ್ಮಾಷ್ಟಮಿಯ ಉತ್ಸವದ ನೂತನ ಅಧ್ಯಕ್ಷರಾಗಿ ಪ್ರಣೀತ್ ಹಿಂಗಾಣಿ ಆಯ್ಕೆ

Suddi Udaya

ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 11 ಜೋಡಿಗಳಿಗೆ ಸಾಮೂಹಿಕ ವಿವಾಹ ನಿಶ್ವಿತಾರ್ಥ,

Suddi Udaya
error: Content is protected !!