22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ‌ ಸಂಭ್ರಮದ ಬಕ್ರೀದ್ ಆಚರಣೆ

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ‌ ತ್ಯಾಗ ಬಲಿದಾನದ ಹಬ್ಬ ಬಕ್ರೀದ್ ಅನ್ನು ಸಂಭ್ರಮದಿಂದ ಆಚರಿಸಲಾಯಿತು.


ಖತೀಬ್ ಸಿರಾಜುದ್ದೀನ್ ಸ‌ಅದಿ ಖುತುಬಾ ಪಾರಾಯಣ ಮತ್ತು ಪೆರ್ನಾಳ್ ನಮಾಝ್ ಗೆ ನೇತೃತ್ವ ನೀಡಿ ಹಬ್ಬದ ಸಂದೇಶ ನಡೆಸಿಕೊಟ್ಟರು.


ಯಾಸೀನ್ ಸಾಮೂಹಿಕ ದುಆ ಪ್ರಾರ್ಥನೆ ನೆರವೇರಿಸಿದರು. ಅಧ್ಯಕ್ಷರು, ಪದಾಧಿಕಾರಿಗಳು ಜಮಾಅತ್ ಸದಸ್ಯರು ಉಪಸ್ಥಿತರಿದ್ದರು.

ಹಬ್ಬದ ಪ್ರಯುಕ್ತ ಹೊಸ ವಸ್ತ್ರ ಧರಿಸಿ ಮಸೀದಿಗೆ ಆಗಮಿಸಿದ ಎಲ್ಲರೂ ಪರಸ್ಪರ ಆಲಿಂಗಿಸಿಕೊಂಡು ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಪ್ರಾರ್ಥನೆಯ ಬಳಿಕ ಪರಸ್ಪರ ಮನೆಗೆ ಭೇಟಿ ನೀಡಿ ಸಂಭ್ರಮಿಸಿದರು.

Related posts

ಸಿನಿಮಾರಂಗದ ಸೇವೆ : ಜಿ. ಕೃಷ್ಣ ಬೆಳ್ತಂಗಡಿ ಇವರಿಗೆ “ಡಾ. ಲೀಲಾವತಿ ಪ್ರಶಸ್ತಿ”

Suddi Udaya

ವೇಣೂರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ ಐ ಎ ತನಿಖೆಯ ಕುರಿತು ರಾಜ್ಯ ಸರ್ಕಾರಕ್ಕೆ ಮನವಿ

Suddi Udaya

ಕಾಡಾನೆ ಹಾವಳಿ ಕುರಿತು ಧರ್ಮಸ್ಥಳದಲ್ಲಿ ಅರಣ್ಯಾಧಿಕಾರಿಗಳಿಗೆ ಮನವಿ

Suddi Udaya

ಬುಳೇರಿಮೊಗ್ರು ಪ್ರೌಢಶಾಲೆಗೆ ಸತತ 4ನೇ ವರ್ಷ ಶೇ.100 ಫಲಿತಾಂಶ

Suddi Udaya

ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಸನ್ ರೈಸ್ ಡೇ ಹಾಗೂ ಸ್ಕಾಪ್೯ ಡೇ

Suddi Udaya
error: Content is protected !!