September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ‌ ಸಂಭ್ರಮದ ಬಕ್ರೀದ್ ಆಚರಣೆ

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ‌ ತ್ಯಾಗ ಬಲಿದಾನದ ಹಬ್ಬ ಬಕ್ರೀದ್ ಅನ್ನು ಸಂಭ್ರಮದಿಂದ ಆಚರಿಸಲಾಯಿತು.


ಖತೀಬ್ ಸಿರಾಜುದ್ದೀನ್ ಸ‌ಅದಿ ಖುತುಬಾ ಪಾರಾಯಣ ಮತ್ತು ಪೆರ್ನಾಳ್ ನಮಾಝ್ ಗೆ ನೇತೃತ್ವ ನೀಡಿ ಹಬ್ಬದ ಸಂದೇಶ ನಡೆಸಿಕೊಟ್ಟರು.


ಯಾಸೀನ್ ಸಾಮೂಹಿಕ ದುಆ ಪ್ರಾರ್ಥನೆ ನೆರವೇರಿಸಿದರು. ಅಧ್ಯಕ್ಷರು, ಪದಾಧಿಕಾರಿಗಳು ಜಮಾಅತ್ ಸದಸ್ಯರು ಉಪಸ್ಥಿತರಿದ್ದರು.

ಹಬ್ಬದ ಪ್ರಯುಕ್ತ ಹೊಸ ವಸ್ತ್ರ ಧರಿಸಿ ಮಸೀದಿಗೆ ಆಗಮಿಸಿದ ಎಲ್ಲರೂ ಪರಸ್ಪರ ಆಲಿಂಗಿಸಿಕೊಂಡು ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಪ್ರಾರ್ಥನೆಯ ಬಳಿಕ ಪರಸ್ಪರ ಮನೆಗೆ ಭೇಟಿ ನೀಡಿ ಸಂಭ್ರಮಿಸಿದರು.

Related posts

ಬೆಳ್ತಂಗಡಿಯಲ್ಲಿ ಶ್ರೀ ಸಾಯಿ ರೇಕಿ ತರಬೇತಿ ಕೇಂದ್ರ ಶುಭಾರಂಭ

Suddi Udaya

ಜ.16-25: ಕಾಜೂರು ಮಖಾಂ ಉರೂಸ್: ಶಾಂತಿ ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ಪೊಲೀಸ್ ಇಲಾಖೆ ಜೊತೆ ಸಮನ್ವಯ ಸಭೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಕೆ.ವಿ ಶ್ರೀನಿವಾಸ್ ಅಧಿಕಾರ ಸ್ವೀಕಾರ

Suddi Udaya

ಜು.13: ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ಆಷಾಡ (ಆಟಿ) ಸೇಲ್: 10% ಫ್ಲ್ಯಾಟ್, 50-50 ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya

ಶಿಶಿಲ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
error: Content is protected !!