32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇಲಂತಬೆಟ್ಟು : ವಿದ್ಯುತ್ ಕೇಬಲ್ ನಲ್ಲಿ ಕಾಣಿಸಿಕೊಂಡ ಬೆಂಕಿ

ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮದ ನೂಜೇಲು ಎಂಬಲ್ಲಿ ವಿದ್ಯುತ್ ಕೇಬಲ್ ನಲ್ಲಿ ಬೆಂಕಿ ಕಾಣಿಸಿಕೊಂಡು ಘಟನೆ ಜೂ 17 ರ ಸಂಜೆ ನಡೆದಿದೆ.

ನೆರಿಯದಿಂದ ಗುರುವಾಯನಕೆರೆಗೆ ಸರಬರಾಜು ಆಗುವ ಎಸ್ ಎಲ್.ವಿ ಖಾಸಗಿ ಕಂಪನಿಯ ವಿದ್ಯುತ್ ಕೇಬಲ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ನೋಡಿ ಜನರು ಭಯದಿಂದ ಸ್ಥಳೀಯ ಪಂಚಾಯತ್ ಸದಸ್ಯ ಚಂದ್ರರಾಜ್ ಸೇರಿದಂತೆ ಮೆಸ್ಕಾಂ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ತಕ್ಷಣ ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಕಳಿಯ ‘ಬಿ’ ಕಾರ್ಯಕ್ಷೇತ್ರದಿಂದ ಸುರಕ್ಷ ಯೋಜನೆ ಅಡಿಯಲ್ಲಿ ಗೀತಾ ರವರಿಗೆ ಚೆಕ್ ಹಸ್ತಾಂತರ

Suddi Udaya

ಸರಣಿ ಕಳ್ಳತನಗೈಯ್ಯುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ: ಕಾರ್ಕಳ ತಾಲೂಕು ನಿಟ್ಟೆ ಅಜ್ಜೊಟ್ಟು ನಿವಾಸಿ ಸುರೇಶ ಕೆ ಪೂಜಾರಿ ಬಂಧಿತ ಆರೋಪಿ

Suddi Udaya

ಬೆಳ್ತಂಗಡಿ: ಬುರುಡೆ ಚಿನ್ನಯ್ಯನ ಜಾಮೀನು ಅರ್ಜಿ ವಿಚಾರಣೆ ಸೆ.16 ಕ್ಕೆ ಬೆಲ್ ಅದೇಶ ಕಾಯ್ದಿರಿಸಿದ ಬೆಳ್ತಂಗಡಿ ಕೋರ್ಟ್

Suddi Udaya

ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಮನೆಯ ಪರಿಸರದಲ್ಲಿ ಅಡ್ಡಾಡುತ್ತಿದ್ದ ಬೃಹದಾಕಾರದ ಹೆಬ್ಬಾವನ್ನು ಹಿಡಿದು ಕಾಡಿಗೆ ಬಿಟ್ಟ ನಾಗರಿಕರು

Suddi Udaya

ಗೇರುಕಟ್ಟೆ: ಸ್ಥಳೀಯ ಯುವಕರ ತಂಡದಿಂದ ರಸ್ತೆ ದುರಸ್ಥಿ

Suddi Udaya
error: Content is protected !!