25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇಲಂತಬೆಟ್ಟು : ವಿದ್ಯುತ್ ಕೇಬಲ್ ನಲ್ಲಿ ಕಾಣಿಸಿಕೊಂಡ ಬೆಂಕಿ

ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮದ ನೂಜೇಲು ಎಂಬಲ್ಲಿ ವಿದ್ಯುತ್ ಕೇಬಲ್ ನಲ್ಲಿ ಬೆಂಕಿ ಕಾಣಿಸಿಕೊಂಡು ಘಟನೆ ಜೂ 17 ರ ಸಂಜೆ ನಡೆದಿದೆ.

ನೆರಿಯದಿಂದ ಗುರುವಾಯನಕೆರೆಗೆ ಸರಬರಾಜು ಆಗುವ ಎಸ್ ಎಲ್.ವಿ ಖಾಸಗಿ ಕಂಪನಿಯ ವಿದ್ಯುತ್ ಕೇಬಲ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ನೋಡಿ ಜನರು ಭಯದಿಂದ ಸ್ಥಳೀಯ ಪಂಚಾಯತ್ ಸದಸ್ಯ ಚಂದ್ರರಾಜ್ ಸೇರಿದಂತೆ ಮೆಸ್ಕಾಂ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ತಕ್ಷಣ ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ.

Related posts

ಬೆಳ್ತಂಗಡಿ ತಾಲೂಕಿನ ವಿವಿದೆಡೆ ಧಾರಕಾರ ಗಾಳಿ ಮಳೆ, ವ್ಯಾಪಕ ಹಾನಿ: ಧರೆಗುರುಳಿದ ಮರ, ಗುಡ್ಡ ಕುಸಿತ, ಮನೆಗಳಿಗೆ ಹಾನಿ. ವಿದ್ಯುತ್ ವ್ಯತ್ಯಯ, ತೋಟಕ್ಕೆ ನುಗ್ಗಿದ ನೀರು: ಅಧಿಕಾರಿಗಳ ಭೇಟಿ, ಪರೀಶೀಲನೆ, ಹತೋಟಿಗೆ ಕ್ರಮ,

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕೊಕ್ಕಡ ಸರಕಾರಿ ಪ್ರೌಢಶಾಲೆಯಲ್ಲಿ ಪೂರ್ವ ವಿದ್ಯಾರ್ಥಿ ಸಂಘ ರಚನೆ

Suddi Udaya

ರಿಕ್ಷಾ ಚಾಲಕ ಮಾಲಕರ ಸಂಘದ ಸದಸ್ಯ ಆನಂದ ಪಾದೆ ರವರಿಗೆ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಚಿಕಿತ್ಸಾ ನೆರವು

Suddi Udaya

ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆ: ನಡ ಸ. ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಚತುರ್ಥ ಸ್ಥಾನ

Suddi Udaya

ಕಲ್ಮಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!