22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿದ್ವತ್ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಮಹಿತಾ ಕುಮಾರಿ ಎಂ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ

ಬೆಳ್ತಂಗಡಿ: ವಿದ್ವತ್ ಕಾಲೇಜು ಗುರುವಾಯನಕೆರೆ ಇಲ್ಲಿನ ಅರ್ಥಶಾಸ್ತ್ರ ಉಪನ್ಯಾಸಕಿ ಮಹಿತಾ ಕುಮಾರಿ ಎಂ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

ಮಂಗಳೂರು ವಿಶ್ವವಿದ್ಯಾನಿಲಯ ಅರ್ಥಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕರಾದ ಫ್ರೂ| ಶ್ರೀಪತಿ ಕಲ್ಲೂರಾಯ ಮಾರ್ಗದರ್ಶನದಲ್ಲಿ “Consumption Expenditure, Savings and Investment Behaviour of Working Women:A Study in Dakshina Kannada” ಎಂಬ ಮಹಾಪ್ರಬಂಧ ಮಂಡಿಸಿದ್ದರು.

ಇವರು ಸಂಬೊಳ್ಯ ಪುರಂದರ ಇವರ ಪತ್ನಿ, ತೆಂಕಕಾರಂದೂರು ಗ್ರಾಮದ ಮಂಜುನಾಥ ಗೌಡ ಹಾಗೂ ರತ್ನಮ್ಮ ದಂಪತಿ ಸುಪುತ್ರಿ.

Related posts

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಡ್ರಗ್ ಡಿಸ್ಕವರಿ ಮತ್ತು ಪ್ರಿಸಿಷನ್ ಮೆಡಿಸಿನ್‌ನಲ್ಲಿ ಎ.ಐ ಪಾತ್ರ ಕುರಿತು ಉಪನ್ಯಾಸ

Suddi Udaya

ಮಚ್ಚಿನ: ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯ ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಿಣೆ

Suddi Udaya

ಬಿಜೆಪಿ ಶಿಶಿಲ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

Suddi Udaya

ಬೆಳ್ತಂಗಡಿ ಬಿಜೆಪಿ ಕಛೇರಿಯಲ್ಲಿ ಸುಶಾಸನ‌ ದಿನ ಆಚರಣೆ

Suddi Udaya

ಅಡಿಕೆ ಕೊಳೆರೋಗ ಬೆಳೆ ನಾಶ ಪರಿಹಾರಕ್ಕಾಗಿ ಸಿಎಂಗೆ ಅಬ್ದುಲ್ ರಝಾಕ್ ಮನವಿ

Suddi Udaya

ಬೆಳಾಲು: ವ್ಯಕ್ತಿಯೋರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ

Suddi Udaya
error: Content is protected !!