23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಟಿ.ಬಿ ಕ್ರಾಸ್ ಬಳಿ ಚರಂಡಿಗೆ ಉರುಳಿದ ಪಿಕಪ್

ಉಜಿರೆ: ಇಲ್ಲಿಯ ಟಿ.ಬಿ ಕ್ರಾಸ್ ಬಳಿ ಪಿಕಪ್ ವಾಹನವು ಚರಂಡಿಗೆ ಉರುಳಿದ ಘಟನೆ ಜೂ.18 ರಂದು ನಡೆದಿದೆ.

ಕಾಮಗಾರಿ ನಡೆಯುತ್ತಿದ್ದ ವೇಳೆ ಟ್ರಾಫಿಕ್ ಜಾಮ್ ಆದ ಪರಿಣಾಮ ಪಿಕಪ್ ಚಾಲಕ ಓವರ್ ಟೆಕ್ ಮಾಡುವ ಸಂದರ್ಭ ಈ ಘಟನೆ ನಡೆದಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಎ.30-ಮೇ.3: ಮಾನ್ಯ ಸತ್ಯಚಾವಡಿ ತರವಾಡು ಮನೆಯ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಸಮಾಲೋಚನೆ ಸಭೆ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya

ಉಜಿರೆಯಲ್ಲಿ ಲೋಕಕಲ್ಯಾಣಾರ್ಥ “ಶ್ರೀ ವಿಷ್ಣು ಯಾಗ”   

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಆಶ್ರಯದಲ್ಲಿ ಜಿಲ್ಲಾ ಇಂಟರ್ – ಪಾಲಿಟೆಕ್ನಿಕ್ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಶಿಬಾಜೆ ಶತಚಂಡಿಕಾಯಾಗ : ಶಾಸಕ ಹರೀಶ್ ಪೂಂಜರಿಗೆ ಆಹ್ವಾನ

Suddi Udaya
error: Content is protected !!