July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲಾ ವಿದ್ಯಾರ್ಥಿ ಪರಿಷತ್ ಚುನಾವಣೆ

ಉಜಿರೆ : ಇಲ್ಲಿನ ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲೆಯಲ್ಲಿ ಜೂ.18 ರಂದು 2024 -25ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ವಿದ್ಯಾರ್ಥಿ ಪರಿಷತ್ ಚುನಾವಣೆ ನಡೆಯಿತು.

ಶಾಲಾ ನಾಯಕನಾಗಿ ಆಲಾಪ್, ಉಪ ನಾಯಕಿಯಾಗಿ ತೌಫೀರ ಆಯ್ಕೆಯಾದರು.

ವಿರೋಧ ಪಕ್ಷ ನಾಯಕಿಯಾಗಿ ದೀಪಿಕ ಮತ್ತು ಉಪ ನಾಯಕನಾಗಿ ಸಚಿತ್ ಭಟ್ ಕಾರ್ಯನಿರ್ವಹಿಸಲಿದ್ದಾರೆ.

ಶಾಲಾ ಮುಖ್ಯೋಪಾಧ್ಯಾಯಿನಿಯಾದ ವಿದ್ಯಾಲಕ್ಷ್ಮಿ ನಾಯಕ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶಾಲಾ ಸಂಸತ್ತು ಸಂಯೋಜಕರಾದ ವಿವೇಕ್ ಜೈನ್ ಮತ್ತು ಹರೀಶ್ ಕುಮಾರ್ ಚುನಾವಣೆಯ ಜವಾಬ್ದಾರಿ ವಹಿಸಿದ್ದರು.

Related posts

ಎಸ್ ಡಿ ಎಂ ಕಾಲೇಜು ಬಿ.ವೋಕ್ ವಿಭಾಗದ ವಿದ್ಯಾರ್ಥಿಗಳಿಗೆ ಹೈಪರ್ ಲೋಕಲ್ ನ್ಯೂಸ್ ಮೀಡಿಯಾದ ಮಾಹಿತಿ ಕಾರ್ಯಗಾರ

Suddi Udaya

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ಮಂಡಲದ ಸಭೆ: ನೂತನ ಪದಾಧಿಕಾರಿಗಳ ನೇಮಕ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಕುತ್ಲೂರು ಸರಕಾರಿ ಉನ್ನತೀಕರಿಸಿದ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಎ.24- ಮೇ 2 : ಬೆಳ್ತಂಗಡಿ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ಸಂಭ್ರಮ, ಕೊಡುಗೆಗಳು

Suddi Udaya

ಬೆಳ್ತಂಗಡಿ ರಾಜಕೇಸರಿ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ರವರಿಗೆ ಸ್ಪೂರ್ತಿ ಕುಮಾರ ಸೇವಾ ರತ್ನ ಪ್ರಶಸ್ತಿ

Suddi Udaya
error: Content is protected !!