25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಜಯಲಕ್ಷ್ಮಿಗೆ ಶ್ರದ್ಧಾಂಜಲಿ ಸಮರ್ಪಣೆ

ನಡ ಸರಕಾರಿ ಪ್ರೌಢ ಶಾಲೆಯ ಅತ್ಯಂತ ಚುರುಕಿನ, ಸದಾ ನಗುಮೊಗದಿ ಶಾಲೆಯ ಎಲ್ಲಾ ಚಟುವಟಿಕೆಗಳಲ್ಲಿ ಹಸನ್ಮುಖಿಯಾಗಿ, ಶಿಕ್ಷಕರ ನೆಚ್ಚಿನ ವಿದ್ಯಾರ್ಥಿನಿಯಾಗಿದ್ದ 10ನೇ ತರಗತಿ ವಿದ್ಯಾರ್ಥಿನಿ ಕು.ಜಯಲಕ್ಷ್ಮಿ ಜೂ 15 ರಂದು ಇಹಲೋಕ ತ್ಯಜಿಸಿದ್ದು ಜೂ18 ರಂದು ಶಾಲೆಯಲ್ಲಿ ಮೃತ ವಿದ್ಯಾರ್ಥಿನಿಯ ಆತ್ಮಕ್ಕೆ ಶಾಂತಿ ಕೋರುತ್ತಾ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಮೌನ ಪ್ರಾರ್ಥನೆಯ ಮೂಲಕ ಸಂತಾಪವನ್ನು ಸೂಚಿಸಿದರು.

Related posts

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ರಕ್ಷಾಬಂಧನ ಕಾರ್ಯಕ್ರಮ 28ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಸಂರಕ್ಷಣ ಪಾದಯಾತ್ರೆ: 1,46,000 ಭಕ್ತಾದಿಗಳು ಧರ್ಮಸಂರಕ್ಷಣೆ ಯಾತ್ರೆಯ ದಿನ ಅನ್ನಪ್ರಸಾದ ಸ್ವೀಕರಿಸಿರುವುದು ವಿಶೇಷ: ಶಶಿಧರ ಶೆಟ್ಟಿ, ನವಶಕ್ತಿ

Suddi Udaya

ಸಿದ್ದರಾಮಯ್ಯ ಮಿಸ್ಟರ್ ಕ್ಲೀನ್ ಅಲ್ಲ, ಮಿಸ್ಟರ್ ಕರಪ್ಟ್, 100% ಹಗರಣ ಕಾಂಗ್ರೇಸ್ ಸರಕಾರದ ಸಾಧನೆ: ಬಿಜೆಪಿ ಅಭ್ಯರ್ಥಿಗೆ ಎರಡು ಸಾವಿರ ಮತದ ಅಂತರದ ಗೆಲುವು: ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆ

Suddi Udaya

ವೇಣೂರು ಪದ್ಮಾಂಬ ಎಲೆಕ್ಟ್ರಿಕಲ್ಸ್ ಮತ್ತು ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ

Suddi Udaya

ಡಿ.30 : ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದ ನೇತೃತ್ವದಲ್ಲಿ 3ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಅಖಿಲ ಭಾರತ ವೃತ್ತಿ ಪರೀಕ್ಷೆ : ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಗೆ ಶೇ. 98 ಫಲಿತಾಂಶ

Suddi Udaya
error: Content is protected !!