September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ : ಭರತನಾಟ್ಯ ತರಗತಿ ಉದ್ಘಾಟನೆ

ಪುಂಜಾಲಕಟ್ಟೆ : ನೂತನ ಭರತ ನಾಟ್ಯ ತರಗತಿ ಉದ್ಘಾಟನಾ ಸಮಾರಂಭವು ಜೂ. 16 ರಂದು ಮುರುಘೇಂದ್ರ ಮಿತ್ರ ಮಂಡಳಿ ಸಭಾಭವನ ಪುಂಜಾಲಕಟ್ಟೆಯಲ್ಲಿ ಜರಗಿತು.
ನೃತ್ಯ ಗುರುಗಳು ಹಾಗೂ ನಿರ್ದೇಶಕರುಗಳಾದ ವಿದುಷಿ ವಿದ್ಯಾ ಮನೋಜ್ ಉದ್ಘಾಟಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಮುರುಘೇಂದ್ರ ಮಿತ್ರ ಮಂಡಳಿ ಅಧ್ಯಕ್ಷ ಪ್ರವೀಣ್ ಶೆಟ್ಟಿ, ಮುರುಘೇಂದ್ರ ವನಿತಾ ಸಮಾಜ ಅಧ್ಯಕ್ಷ ಪುಷ್ಪಲತಾ ಮೋಹನ್, ಯಕ್ಷ ಧ್ರುವ ಫೌಂಡೇಶನ್ ಪುಂಜಾಲಕಟ್ಟೆ ಘಟಕದ ದಿವಾಕರ ದಾಸ್ ಉಪಸ್ಥಿತರಿದ್ದರು.


ಬಂದಂತಹ ಅತಿಥಿ ಗಣ್ಯರನ್ನು ವಿದುಷಿ ಶಾಶ್ವತ ಸ್ವಾಗತಿಸಿ ಸತ್ಕರಿಸಿದರು.

Related posts

ಕನಾ೯ಟಕ ಸಂಗೀತ ನೃತ್ಯ ಅಕಾಡೆಮಿ ನೂತನ ಅಧ್ಯಕ್ಷರಾಗಿ ಡಾ. ಕೃಪಾ ಫಡಕೆ ನೇಮಕ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಕೊಕ್ಕಡ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 69 ಫಲಿತಾಂಶ

Suddi Udaya

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮಡಂತ್ಯಾರು ಶಾಖೆ ವತಿಯಿಂದ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಈ-ಹುಂಡಿ ಸಮರ್ಪಣೆ

Suddi Udaya

ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ಹಿರಿಯ ನಾಗರಿಕರಿಗೆ ಸನ್ಮಾನ

Suddi Udaya

ಬಳಂಜ ಶಾಲೆಗೆ ಹಳೆವಿದ್ಯಾರ್ಥಿಗಳಿಂದ ಎರಡು ಟಿವಿ ಕೊಡುಗೆ

Suddi Udaya

ಕುತ್ಲೂರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಸಂತೋಷ್ ಪೂಜಾರಿರವರ ನೂತನ ಗೃಹಪ್ರವೇಶಕ್ಕೆ ಮಾಜಿ ಸಚಿವ ರಮಾನಾಥ್ ರೈ ಭೇಟಿ

Suddi Udaya
error: Content is protected !!