23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಸಂಸತ್ತು ಚುನಾವಣೆ

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆಯನ್ನು ಇತ್ತೀಚೆಗೆ ನಡೆಸಲಾಯಿತು.


ಈ ವರ್ಷದ ವಿದ್ಯಾರ್ಥಿ ಚುನಾವಣೆಯನ್ನು ವಿದ್ಯಾರ್ಥಿಗಳಿಗೆ ಚುನಾವಣೆಯ ಕಲ್ಪನೆಯ ಜೊತೆಗೆ ಅರಿವು ಮೂಡಿಸುವ ಸಲುವಾಗಿ ವಿನೂತನವಾಗಿ ಮೊಬೈಲ್ ವಿವಿಪ್ಯಾಡನ್ನು ತಯಾರಿಸಿ ಮಾದರಿ ಮತಗಟ್ಟೆಯ ಮೂಲಕ ಶಾಲೆಯಲ್ಲಿ ಚುನಾವಣೆಯನ್ನು ನಡೆಸಲಾಯಿತು.


ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರ ಮಾರ್ಗದರ್ಶನದಲ್ಲಿ ಈ ಚುನಾವಣೆಯನ್ನು ನಡೆಸಲಾಯಿತು.
ಶಾಲೆಯ ಎಲ್ಲಾ ಶಿಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಚುನಾವಣೆಗೆ ಸಹಕಾರವನ್ನು ನೀಡಿದರು. ಚುನಾವಣೆಯಲ್ಲಿ ಜಯಗಳಿಸಿದ ಅಭ್ಯರ್ಥಿಗಳನ್ನು ಶಾಲಾ ಮುಖ್ಯ ಶಿಕ್ಷಕರು ಅಭಿನಂದಿಸಿದರು.

Related posts

ರೋಟರಿ ಕ್ಲಬ್ ವತಿಯಿಂದ ಅಮೂಲ್ ಸಾವಯುವ ಗೊಬ್ಬರದ ಪ್ರಾತ್ಯಕ್ಷಿಕೆ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ ಕಚೇರಿಯಲ್ಲಿ ನಿವೃತ್ತ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ‍ರವರಿಗೆ ಸನ್ಮಾನ

Suddi Udaya

ಮಹಿಳಾ ಸಬಲೀಕರಣ ಕಾಯ೯ಕ್ರಮ: ಡಾ. ಹೇಮಾವತಿ ವಿ.ಹೆಗ್ಗಡೆಯವರಿಗೆ ಸಾಧನಾ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಇಂದಬೆಟ್ಟು: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಕಾರ್ಯಕರ್ತರೊಂದಿಗೆ ಸಮಾಲೋಚನೆ ಸಭೆ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಗೋಪಾಲ ಶೆಟ್ಟಿ, ಉಪಾಧ್ಯಕ್ಷರಾಗಿ ವಿವೇಕಾನಂದ ಸಾಲ್ಯಾನ್

Suddi Udaya

ಬೆಳ್ತಂಗಡಿ :ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಮತ್ತು ರವಿಶಂಕರ್ ಗುರೂಜಿ

Suddi Udaya
error: Content is protected !!