July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಸಂಸತ್ತು ಚುನಾವಣೆ

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆಯನ್ನು ಇತ್ತೀಚೆಗೆ ನಡೆಸಲಾಯಿತು.


ಈ ವರ್ಷದ ವಿದ್ಯಾರ್ಥಿ ಚುನಾವಣೆಯನ್ನು ವಿದ್ಯಾರ್ಥಿಗಳಿಗೆ ಚುನಾವಣೆಯ ಕಲ್ಪನೆಯ ಜೊತೆಗೆ ಅರಿವು ಮೂಡಿಸುವ ಸಲುವಾಗಿ ವಿನೂತನವಾಗಿ ಮೊಬೈಲ್ ವಿವಿಪ್ಯಾಡನ್ನು ತಯಾರಿಸಿ ಮಾದರಿ ಮತಗಟ್ಟೆಯ ಮೂಲಕ ಶಾಲೆಯಲ್ಲಿ ಚುನಾವಣೆಯನ್ನು ನಡೆಸಲಾಯಿತು.


ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರ ಮಾರ್ಗದರ್ಶನದಲ್ಲಿ ಈ ಚುನಾವಣೆಯನ್ನು ನಡೆಸಲಾಯಿತು.
ಶಾಲೆಯ ಎಲ್ಲಾ ಶಿಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಚುನಾವಣೆಗೆ ಸಹಕಾರವನ್ನು ನೀಡಿದರು. ಚುನಾವಣೆಯಲ್ಲಿ ಜಯಗಳಿಸಿದ ಅಭ್ಯರ್ಥಿಗಳನ್ನು ಶಾಲಾ ಮುಖ್ಯ ಶಿಕ್ಷಕರು ಅಭಿನಂದಿಸಿದರು.

Related posts

ಕಳೆಂಜ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ- ಶವ ಮೇಲೆತ್ತಿದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಮೇಲಂತಬೆಟ್ಟು ಗ್ರಾ. ಪಂ. ನ ಗ್ರಾಮ ಸಭೆ

Suddi Udaya

ನಾರಾವಿ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ನಡ ಸರಕಾರಿ ಪಿ.ಯು ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕರ್ನಾಟಕ ದಲಿತ ಚಳುವಳಿ ಸಂಭ್ರಮಾಚರಣಾ ಸಮಿತಿ ಬೆಳ್ತಂಗಡಿ; ಡಿ. 16 : ಬೆಳ್ತಂಗಡಿಯಲ್ಲಿ ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮಾಚರಣೆ: ವಿಚಾರ ಸಂಕಿರಣ, ಬೃಹತ್ ಮೆರವಣಿಗೆ, ಸಮಾವೇಶ, ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ : ಪೂರ್ವ ಪ್ರಾಥಮಿಕ ಹಾಗೂ ಕಿರಿಯ ಪ್ರಾಥಮಿಕ ವಿಭಾಗದ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!