25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಸಂಸತ್ತು ಚುನಾವಣೆ

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆಯನ್ನು ಇತ್ತೀಚೆಗೆ ನಡೆಸಲಾಯಿತು.


ಈ ವರ್ಷದ ವಿದ್ಯಾರ್ಥಿ ಚುನಾವಣೆಯನ್ನು ವಿದ್ಯಾರ್ಥಿಗಳಿಗೆ ಚುನಾವಣೆಯ ಕಲ್ಪನೆಯ ಜೊತೆಗೆ ಅರಿವು ಮೂಡಿಸುವ ಸಲುವಾಗಿ ವಿನೂತನವಾಗಿ ಮೊಬೈಲ್ ವಿವಿಪ್ಯಾಡನ್ನು ತಯಾರಿಸಿ ಮಾದರಿ ಮತಗಟ್ಟೆಯ ಮೂಲಕ ಶಾಲೆಯಲ್ಲಿ ಚುನಾವಣೆಯನ್ನು ನಡೆಸಲಾಯಿತು.


ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರ ಮಾರ್ಗದರ್ಶನದಲ್ಲಿ ಈ ಚುನಾವಣೆಯನ್ನು ನಡೆಸಲಾಯಿತು.
ಶಾಲೆಯ ಎಲ್ಲಾ ಶಿಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಚುನಾವಣೆಗೆ ಸಹಕಾರವನ್ನು ನೀಡಿದರು. ಚುನಾವಣೆಯಲ್ಲಿ ಜಯಗಳಿಸಿದ ಅಭ್ಯರ್ಥಿಗಳನ್ನು ಶಾಲಾ ಮುಖ್ಯ ಶಿಕ್ಷಕರು ಅಭಿನಂದಿಸಿದರು.

Related posts

ಧರ್ಮಸ್ಥಳ: ಶಾಂತಿವನದಲ್ಲಿ 79ನೇ ಸ್ವಾತಂತ್ರ‍್ಯೋತ್ಸವದ ಭಾವೈಕ್ಯ ಉತ್ಸವ

Suddi Udaya

ಬೆಳಾಲು ಶ್ರೀ ಮಹಮ್ಮಾಯಿ ಗುಳಿಗ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಚುನಾವಣಾ ಕೇಂದ್ರದ ಎಡವಟ್ಟು: ಮತಗಟ್ಟೆ ಸಂಖ್ಯೆ ಬದಲಾವಣೆ: ಕೊಕ್ಕಡದಿಂದ ಮರ್ಕಂಜದ ಮಿತ್ತಡ್ಕಕ್ಕೆ ಬಂದು ಮತ ಚಲಾಯಿಸಿದ ಮತದಾರ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಂದ ಕೊಯ್ಯೂರು ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಹಾಗೂ ಕೊಡೆ ವಿತರಣೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya

ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಗುರುವಾಯನಕೆರೆ ಹುತಾತ್ಮ ಯೋಧ ಏಕನಾಥ್ ಶೆಟ್ಟಿ ರವರ ಪ್ರತಿಮೆಗೆ ಮಾಲಾರ್ಪಣೆ, ನುಡಿನಮನ

Suddi Udaya
error: Content is protected !!